ಆತ್ಮ
ಶಾಲೆಗೆ ಹೋಗುವ ಕಾಲದಿಂದಲೂ ನಾನು ಪತ್ತೇದಾರಿ ಕಾದಂಬರಿಗಳಿಗೆ ಮನಸೋತಿದ್ದವನು. ಆವತ್ತಿನ ದಿನಗಳಲ್ಲಿ ಎನ್. ನರಸಿಂಹಯ್ಯ ಸೃಷ್ಟಿಸುತ್ತಿದ್ದ ಪುರುಷೋತ್ತಮ ಮತ್ತು ಅವನ ಸಾಹಸಗಳು ನನಗೆ ಇಂಟರೆಸ್ಟಿಂಗ್ ಅನ್ನಿಸುತ್ತಿದ್ದವು. ಮುಂದೆ ಮಾರ್ಕ್ಸ್ವಾದಿ ಸಾಹಿತ್ಯ ಓದಲು ಆರಂಭಿಸಿದಾಗ ಪುರುಷೋತ್ತಮ ಕಳೆದು ಹೋದ. ಬೆಂಗಳೂರಿನ ಪಾಳುಗಳಲ್ಲಿ ಅಲೆದು ಭೂಗತ ಜೀವಿಗಳನ್ನು ಹುಡುಕಿ ಮಾತನಾಡಿಸಿದಾಗ 'ಪಾಪಿಗಳ ಲೋಕ' ಸೃಷ್ಟಿಯಾಯಿತು. ಎಲ್ಲವೂ ಬೇರೆ ಬೇರೆ ಕೃತಿಗಳೇ. ನನ್ನಿಂದ 'ಮಾಟಗಾತಿ' ಹಾಗೂ 'ಸರ್ಪ ಸಂಬಂಧ'ದಂತಹ ಕೃತಿಗಳನ್ನು ಬರೆಯುವಾಗ ಯಾವ ಮನಸು ಕೈ ಹಿಡಿದು ಬರೆಯಿಸಿತೋ ಇವತ್ತಿಗೂ ನಾನು ಉತ್ತರಿಸಲಾರೆ. ಅ ಕೃತಿಗಳನು ಮುದುವರೆಯುವಾಗ, ಅವುಗಳ ಸೀಕ್ವೆಲ್ ಆಗಿ ಹೊರಬಂದದ್ದೇ 'ಆತ್ಮ'!
-ರವಿ ಬೆಳಗೆರೆ
Product Information
Product Information
Shipping & Returns
Shipping & Returns

ಆತ್ಮ
ಆತ್ಮ
ಶಾಲೆಗೆ ಹೋಗುವ ಕಾಲದಿಂದಲೂ ನಾನು ಪತ್ತೇದಾರಿ ಕಾದಂಬರಿಗಳಿಗೆ ಮನಸೋತಿದ್ದವನು. ಆವತ್ತಿನ ದಿನಗಳಲ್ಲಿ ಎನ್. ನರಸಿಂಹಯ್ಯ ಸೃಷ್ಟಿಸುತ್ತಿದ್ದ ಪುರುಷೋತ್ತಮ ಮತ್ತು ಅವನ ಸಾಹಸಗಳು ನನಗೆ ಇಂಟರೆಸ್ಟಿಂಗ್ ಅನ್ನಿಸುತ್ತಿದ್ದವು. ಮುಂದೆ ಮಾರ್ಕ್ಸ್ವಾದಿ ಸಾಹಿತ್ಯ ಓದಲು ಆರಂಭಿಸಿದಾಗ ಪುರುಷೋತ್ತಮ ಕಳೆದು ಹೋದ. ಬೆಂಗಳೂರಿನ ಪಾಳುಗಳಲ್ಲಿ ಅಲೆದು ಭೂಗತ ಜೀವಿಗಳನ್ನು ಹುಡುಕಿ ಮಾತನಾಡಿಸಿದಾಗ 'ಪಾಪಿಗಳ ಲೋಕ' ಸೃಷ್ಟಿಯಾಯಿತು. ಎಲ್ಲವೂ ಬೇರೆ ಬೇರೆ ಕೃತಿಗಳೇ. ನನ್ನಿಂದ 'ಮಾಟಗಾತಿ' ಹಾಗೂ 'ಸರ್ಪ ಸಂಬಂಧ'ದಂತಹ ಕೃತಿಗಳನ್ನು ಬರೆಯುವಾಗ ಯಾವ ಮನಸು ಕೈ ಹಿಡಿದು ಬರೆಯಿಸಿತೋ ಇವತ್ತಿಗೂ ನಾನು ಉತ್ತರಿಸಲಾರೆ. ಅ ಕೃತಿಗಳನು ಮುದುವರೆಯುವಾಗ, ಅವುಗಳ ಸೀಕ್ವೆಲ್ ಆಗಿ ಹೊರಬಂದದ್ದೇ 'ಆತ್ಮ'!
-ರವಿ ಬೆಳಗೆರೆ
Product Information
Product Information
Shipping & Returns
Shipping & Returns
Description
ಶಾಲೆಗೆ ಹೋಗುವ ಕಾಲದಿಂದಲೂ ನಾನು ಪತ್ತೇದಾರಿ ಕಾದಂಬರಿಗಳಿಗೆ ಮನಸೋತಿದ್ದವನು. ಆವತ್ತಿನ ದಿನಗಳಲ್ಲಿ ಎನ್. ನರಸಿಂಹಯ್ಯ ಸೃಷ್ಟಿಸುತ್ತಿದ್ದ ಪುರುಷೋತ್ತಮ ಮತ್ತು ಅವನ ಸಾಹಸಗಳು ನನಗೆ ಇಂಟರೆಸ್ಟಿಂಗ್ ಅನ್ನಿಸುತ್ತಿದ್ದವು. ಮುಂದೆ ಮಾರ್ಕ್ಸ್ವಾದಿ ಸಾಹಿತ್ಯ ಓದಲು ಆರಂಭಿಸಿದಾಗ ಪುರುಷೋತ್ತಮ ಕಳೆದು ಹೋದ. ಬೆಂಗಳೂರಿನ ಪಾಳುಗಳಲ್ಲಿ ಅಲೆದು ಭೂಗತ ಜೀವಿಗಳನ್ನು ಹುಡುಕಿ ಮಾತನಾಡಿಸಿದಾಗ 'ಪಾಪಿಗಳ ಲೋಕ' ಸೃಷ್ಟಿಯಾಯಿತು. ಎಲ್ಲವೂ ಬೇರೆ ಬೇರೆ ಕೃತಿಗಳೇ. ನನ್ನಿಂದ 'ಮಾಟಗಾತಿ' ಹಾಗೂ 'ಸರ್ಪ ಸಂಬಂಧ'ದಂತಹ ಕೃತಿಗಳನ್ನು ಬರೆಯುವಾಗ ಯಾವ ಮನಸು ಕೈ ಹಿಡಿದು ಬರೆಯಿಸಿತೋ ಇವತ್ತಿಗೂ ನಾನು ಉತ್ತರಿಸಲಾರೆ. ಅ ಕೃತಿಗಳನು ಮುದುವರೆಯುವಾಗ, ಅವುಗಳ ಸೀಕ್ವೆಲ್ ಆಗಿ ಹೊರಬಂದದ್ದೇ 'ಆತ್ಮ'!
-ರವಿ ಬೆಳಗೆರೆ











