🎉 Up to 70% Off Selected ItemsShop Sale
HomeStore

ಅಮರ ಸುಳ್ಯದ ರೈತ ಹೋರಾಟ

Product image 1

ಅಮರ ಸುಳ್ಯದ ರೈತ ಹೋರಾಟ

ಅಮರ ಸುಳ್ಯದ ರೈತ ಹೋರಾಟ

ಭಾರತೀಯ ರೈತರಿಗೆ ಭೂಮಿ ಎಂಬುದು ಭಾವನಾತ್ಮಕ ವಿಷಯ. ಅವರದನ್ನು ಹುಟ್ಟು, ಮದುವೆ, ಸಾವು ಮಾತ್ರವಲ್ಲದೆ, ತಾವು ನಂಬಿದ ದೈವಗಳೊಂದಿಗೂ ಗಾಢವಾಗಿ ಬೆಸೆದುಕೊಂಡಿದ್ದಾರೆ. ಇದನ್ನು ತಿಳಿಯದ ಪ್ರಭುತ್ವವು ತನ್ನ ಲಾಭಕ್ಕೆ ನೆಲವನ್ನು ವ್ಯಾಪಾರದ ಸರಕನ್ನಾಗಿ ಪರಿವರ್ತನೆಗೊಳಿಸಿದಾಗಲೆಲ್ಲಾ ರೈತರು ಅಂಥ ಪ್ರಕ್ರಿಯೆಗಳನ್ನು ತೀವ್ರವಾಗಿ ಪ್ರತಿಭಟಿಸಿದ್ದಾರೆ. 

ಈ ಗ್ರಹಿಕೆಯ ಹಿನ್ನೆಲೆಯಲ್ಲಿ ಬರೆಯಲಾದ ಪ್ರಸ್ತುತ ಪುಸ್ತಕವು, ಸುಳ್ಯ ಮತ್ತು ಕೊಡಗಿನ ರೈತರು ಈಸ್ಟ್ ಇಂಡಿಯಾ ಕಂಪೆನಿಯು ಜಾರಿಗೆ ತಂದ ಹೊಸ ಕಂದಾಯ ವ್ಯವಸ್ಥೆಯ ವಿರುದ್ಧ ೧೮೩೪ರಿಂದ ೧೮೩೭ರವರೆಗೆ ನಡೆಸಿದ ದಿಟ್ಟ ಹೋರಾಟವನ್ನು ವಿವರಿಸುತ್ತದೆ. ಕಂಪೆನಿ ಸರಕಾರದ ಪ್ರಬಲ ಸೈನಿಕ ವ್ಯವಸ್ಥೆಯ ವಿರುದ್ಧ ಸಾಮಾನ್ಯ ಜನರು ಸಂಘಟಿತಗೊಂಡ ರೀತಿ, ವೈರಿಯನ್ನು ಮಣಿಸಲು ಅನುಸರಿಸಿದ ಗೆರಿಲ್ಲಾ ಮಾದರಿಯ ತಂತ್ರಗಳು, ಅನನ್ಯವಾದ ದೈವೀಕರಣ, ನಕಲೀಕರಣ ಪ್ರಕ್ರಿಯೆಗಳು ಪ್ರಾಂತೀಯ ರೈತ ಹೋರಾಟಗಳ ಇತಿಹಾಸದಲ್ಲಿ ದಾಖಲಾಗಬೇಕಾದ ಮಹತ್ವದ ಸಂಗತಿಗಳಾಗಿವೆ.

 

$0.36

Original: $1.19

-70%
ಅಮರ ಸುಳ್ಯದ ರೈತ ಹೋರಾಟ

$1.19

$0.36

Product Information

Shipping & Returns

Description

ಭಾರತೀಯ ರೈತರಿಗೆ ಭೂಮಿ ಎಂಬುದು ಭಾವನಾತ್ಮಕ ವಿಷಯ. ಅವರದನ್ನು ಹುಟ್ಟು, ಮದುವೆ, ಸಾವು ಮಾತ್ರವಲ್ಲದೆ, ತಾವು ನಂಬಿದ ದೈವಗಳೊಂದಿಗೂ ಗಾಢವಾಗಿ ಬೆಸೆದುಕೊಂಡಿದ್ದಾರೆ. ಇದನ್ನು ತಿಳಿಯದ ಪ್ರಭುತ್ವವು ತನ್ನ ಲಾಭಕ್ಕೆ ನೆಲವನ್ನು ವ್ಯಾಪಾರದ ಸರಕನ್ನಾಗಿ ಪರಿವರ್ತನೆಗೊಳಿಸಿದಾಗಲೆಲ್ಲಾ ರೈತರು ಅಂಥ ಪ್ರಕ್ರಿಯೆಗಳನ್ನು ತೀವ್ರವಾಗಿ ಪ್ರತಿಭಟಿಸಿದ್ದಾರೆ. 

ಈ ಗ್ರಹಿಕೆಯ ಹಿನ್ನೆಲೆಯಲ್ಲಿ ಬರೆಯಲಾದ ಪ್ರಸ್ತುತ ಪುಸ್ತಕವು, ಸುಳ್ಯ ಮತ್ತು ಕೊಡಗಿನ ರೈತರು ಈಸ್ಟ್ ಇಂಡಿಯಾ ಕಂಪೆನಿಯು ಜಾರಿಗೆ ತಂದ ಹೊಸ ಕಂದಾಯ ವ್ಯವಸ್ಥೆಯ ವಿರುದ್ಧ ೧೮೩೪ರಿಂದ ೧೮೩೭ರವರೆಗೆ ನಡೆಸಿದ ದಿಟ್ಟ ಹೋರಾಟವನ್ನು ವಿವರಿಸುತ್ತದೆ. ಕಂಪೆನಿ ಸರಕಾರದ ಪ್ರಬಲ ಸೈನಿಕ ವ್ಯವಸ್ಥೆಯ ವಿರುದ್ಧ ಸಾಮಾನ್ಯ ಜನರು ಸಂಘಟಿತಗೊಂಡ ರೀತಿ, ವೈರಿಯನ್ನು ಮಣಿಸಲು ಅನುಸರಿಸಿದ ಗೆರಿಲ್ಲಾ ಮಾದರಿಯ ತಂತ್ರಗಳು, ಅನನ್ಯವಾದ ದೈವೀಕರಣ, ನಕಲೀಕರಣ ಪ್ರಕ್ರಿಯೆಗಳು ಪ್ರಾಂತೀಯ ರೈತ ಹೋರಾಟಗಳ ಇತಿಹಾಸದಲ್ಲಿ ದಾಖಲಾಗಬೇಕಾದ ಮಹತ್ವದ ಸಂಗತಿಗಳಾಗಿವೆ.

 

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1Thumbnail 2

ಅಂಕಗಣಿತ

$0.81

$0.24

-69%NEW
Thumbnail 1

ರಹಮತ್ ತರೀಕೆರೆ

$0.65

$0.20

ಅಮರ ಸುಳ್ಯದ ರೈತ ಹೋರಾಟ | Harivu Books