🎉 Up to 70% Off Selected ItemsShop Sale
HomeStore

ಅಪೂರ್ಣ ಸತ್ಯ

Product image 1

ಅಪೂರ್ಣ ಸತ್ಯ

ಅಪೂರ್ಣ ಸತ್ಯ

ರಮೇಶ್ ಶೆಟ್ಟಿಗಾರ್ ಮಂಜೇಶ್ವರ; ಗಡಿನಾಡಿನಲ್ಲಿ ಜನಿಸಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಹುವರ್ಷಗಳಿಂದ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಮಾನವ ಸಂಪನ್ಮೂಲ ವೃತ್ತಿಯ ಸೇವೆಯಲ್ಲಿದ್ದಾರೆ.'ಅಪೂರ್ಣಸತ್ಯ' ఎంబ ಖ್ಯಾತಿಯ ಈ ಕಥಾಸಂಕಲನದಲ್ಲಿ ತಮ್ಮ ಉತ್ತಮ ನಿರೂಪಣಾ ಶೈಅಯಿಂದಾಗಿ ಓದುಗರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಓದಿದವರೆಲ್ಲರಿಂದಲೂ ಅತ್ಯಂತ ಮೆಚ್ಚುಗೆಯನ್ನು ಪಡೆದ ಈ ಕಥಾಸಂಕಲನದಲ್ಲಿ ವೈವಿಧ್ಯಮಯವಾದ ಹನ್ನೆರಡು ಕಥೆಗಳಿದ್ದು ಅವು ಒಂದಕ್ಕಿಂತ ಮತ್ತೊಂದು ವಿಭಿನ್ನವಾಗಿ ಅಚ್ಚರಿಯ ತಿರುವಿನೊಂದಿಗೆ ಓದುಗರ ಕುತೂಹಲವನ್ನು ಕೆರಳಿಸುತ್ತದೆ, ಹಾಗೂ ಮುಕ್ತಾಯವೂ ಮನಮುಟ್ಟುವಂತಿದೆ. ಅವುಗಳಲ್ಲಿ “ಅಪೂರ್ಣಸತ್ಯ' ಹಾಗೂ 'ದೇವರಗಿಡ' ಕಥೆಗಳಿಗೆ ಕಥಾ ಸ್ವರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳು ಬಂದಿವೆ. ಬಾಕಿ 7 ಕಥೆಗಳು ನಾಡಿನ ಖ್ಯಾತ ವಾರಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇದಕ್ಕೆ 2017ರಲ್ಲಿ 'ಬುದ್ಧ, ಬಸವ, ಗಾಂಥಿ ಸಾಂಸ್ಕೃತಿಕ ಟ್ರಸ್ಟ್' ಇವರಿಂದ ಪುಸ್ತಕ ಬಹುಮಾನ ಪ್ರದಾನವಾಗಿದೆ.

ಇವರು ಬರೆದ 'ಮದನಿಕೆ ದಿ ಲಾಸ್ಟ್ ಸೀನ್' ಎಂಬ ಕೌತುಕಮಯ ಕಾದಂಬರಿಯು 2019ರಲ್ಲಿ ಬಿಡುಗಡೆಗೊಂಡಿದೆ.
$0.42

Original: $1.41

-70%
ಅಪೂರ್ಣ ಸತ್ಯ

$1.41

$0.42

Product Information

Shipping & Returns

Description

ರಮೇಶ್ ಶೆಟ್ಟಿಗಾರ್ ಮಂಜೇಶ್ವರ; ಗಡಿನಾಡಿನಲ್ಲಿ ಜನಿಸಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಹುವರ್ಷಗಳಿಂದ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಮಾನವ ಸಂಪನ್ಮೂಲ ವೃತ್ತಿಯ ಸೇವೆಯಲ್ಲಿದ್ದಾರೆ.'ಅಪೂರ್ಣಸತ್ಯ' ఎంబ ಖ್ಯಾತಿಯ ಈ ಕಥಾಸಂಕಲನದಲ್ಲಿ ತಮ್ಮ ಉತ್ತಮ ನಿರೂಪಣಾ ಶೈಅಯಿಂದಾಗಿ ಓದುಗರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಓದಿದವರೆಲ್ಲರಿಂದಲೂ ಅತ್ಯಂತ ಮೆಚ್ಚುಗೆಯನ್ನು ಪಡೆದ ಈ ಕಥಾಸಂಕಲನದಲ್ಲಿ ವೈವಿಧ್ಯಮಯವಾದ ಹನ್ನೆರಡು ಕಥೆಗಳಿದ್ದು ಅವು ಒಂದಕ್ಕಿಂತ ಮತ್ತೊಂದು ವಿಭಿನ್ನವಾಗಿ ಅಚ್ಚರಿಯ ತಿರುವಿನೊಂದಿಗೆ ಓದುಗರ ಕುತೂಹಲವನ್ನು ಕೆರಳಿಸುತ್ತದೆ, ಹಾಗೂ ಮುಕ್ತಾಯವೂ ಮನಮುಟ್ಟುವಂತಿದೆ. ಅವುಗಳಲ್ಲಿ “ಅಪೂರ್ಣಸತ್ಯ' ಹಾಗೂ 'ದೇವರಗಿಡ' ಕಥೆಗಳಿಗೆ ಕಥಾ ಸ್ವರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳು ಬಂದಿವೆ. ಬಾಕಿ 7 ಕಥೆಗಳು ನಾಡಿನ ಖ್ಯಾತ ವಾರಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇದಕ್ಕೆ 2017ರಲ್ಲಿ 'ಬುದ್ಧ, ಬಸವ, ಗಾಂಥಿ ಸಾಂಸ್ಕೃತಿಕ ಟ್ರಸ್ಟ್' ಇವರಿಂದ ಪುಸ್ತಕ ಬಹುಮಾನ ಪ್ರದಾನವಾಗಿದೆ.

ಇವರು ಬರೆದ 'ಮದನಿಕೆ ದಿ ಲಾಸ್ಟ್ ಸೀನ್' ಎಂಬ ಕೌತುಕಮಯ ಕಾದಂಬರಿಯು 2019ರಲ್ಲಿ ಬಿಡುಗಡೆಗೊಂಡಿದೆ.
ಅಪೂರ್ಣ ಸತ್ಯ | Harivu Books