ಬಿಡಿ ಮುತ್ತು
ಶತಮಾನೋತ್ಸವ ವರ್ಷ : ೨೦೧೪-೨೦೧೫
ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು, ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ, ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.
ಪುಂಡಲೀಕ ಹಾಲಂಬಿ
ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು
Product Information
Product Information
Shipping & Returns
Shipping & Returns


ಬಿಡಿ ಮುತ್ತು
ಬಿಡಿ ಮುತ್ತು
ಶತಮಾನೋತ್ಸವ ವರ್ಷ : ೨೦೧೪-೨೦೧೫
ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು, ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ, ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.
ಪುಂಡಲೀಕ ಹಾಲಂಬಿ
ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು
Product Information
Product Information
Shipping & Returns
Shipping & Returns
Description
ಶತಮಾನೋತ್ಸವ ವರ್ಷ : ೨೦೧೪-೨೦೧೫
ಕನ್ನಡ ಸಾಹಿತ್ಯ ಪರಿಷತ್ತಿನ ನೂರರ ಸಂಭ್ರಮಕ್ಕೆ ಕಿರೀಟಪ್ರಾಯವಾದ ಯೋಜನೆ ಕನ್ನಡದ ನೂರು ಮೌಲಿಕ ಗ್ರಂಥಗಳ ಮರುಮುದ್ರಣ. ಈ ಪುಸ್ತಕಗಳ ಆಯ್ಕೆಯಲ್ಲಿ ಕನ್ನಡ ಸಾಹಿತ್ಯದ ವಿವಿಧ ಘಟ್ಟಗಳು, ಚಳುವಳಿಗಳು ಹಾಗೂ ವಿವಿಧ ಸಾಹಿತ್ಯಕ ಸಂವೇದನೆಗಳನ್ನು ಗಮನದಲ್ಲಿರಿಸಿಕೊಳ್ಳಲಾಗಿದೆ. ಸಾಹಿತ್ಯದ ಎಲ್ಲ ಪ್ರಕಾರಗಳಿಗೂ ಪ್ರಾತಿನಿಧ್ಯವಿರುವಂತೆ ಸಹ ನೋಡಿಕೊಳ್ಳಲಾಗಿದೆ. ಪ್ರತಿಭೆ, ಪ್ರಾದೇಶಿಕತೆ ಹಾಗೂ ಸಾಮಾಜಿಕ ನ್ಯಾಯಗಳನ್ನು ಪರಿಗಣಿಸಲಾಗಿದೆ, ಈ ಅಮೂಲ್ಯ ಕನ್ನಡ ಕೃತಿಗಳನ್ನು ಓದುಗರು ಪ್ರೀತಿ ಅಭಿಮಾನಗಳಿಂದ ಬರಮಾಡಿಕೊಳ್ಳುವರೆಂದು ನಂಬಿದ್ದೇನೆ.
ಪುಂಡಲೀಕ ಹಾಲಂಬಿ
ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು












