🎉 Up to 70% Off Selected ItemsShop Sale
ಬಿಳೆ ದಾಸ್ವಾಳ
ನಂದಕುಮಾರ ಜಿ ಕೆ
1992 ಸೆಪ್ಟೆಂಬರ್ 30 ರಂದು ರಾಣೇಬೆನ್ನೂರಿನಲ್ಲಿ ಜನಿಸಿದರು. ನಂತರ ತಾಯಿಯ ತವರೂರಾದ ಹೂವಿನಹಡಗಲಿಯಲ್ಲಿ ನೆಲೆಸಿ, ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಪಡೆದುಕೊಂಡರು. ಕಾಲೇಜು ದಿನಗಳಲ್ಲಿ ಹೂವಿನಹಡಗಲಿಯ ಹೆಸರಾಂತ ರಂಗಸಂಸ್ಥೆಯಾದ ರಂಗಭಾರತಿಯಲ್ಲಿ ನಟರಾಗಿ ಅಭಿನಯಿಸಿ, 2017ರ ಸಾಲಿನಲ್ಲಿ ನೀನಾಸಂ ರಂಗಶಿಕ್ಷಣಕ್ಕೆ ಆಯ್ಕೆಯಾಗಿ ಪದವಿ ಪಡೆದುಕೊಂಡು ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ನಟಿಸಿ, ನಂತರ ರಂಗಭೂಮಿಯ ಉನ್ನತ ಅಭ್ಯಾಸಕ್ಕಾಗಿ ಡ್ರಾಮಾ ಸ್ಕೂಲ್ ಆಫ್ ಮುಂಬೈನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಧ್ಯಯನ ಮಾಡಿದ್ದಾರೆ. ಮೈಸೂರು ರಂಗಾಯಣ ಪ್ರಸ್ತುತ ಪಡಿಸಿದ ಪರ್ವ ಮಹಾರಂಗಪ್ರಯೋಗದಲ್ಲಿ ನಟಿಸಿದ್ದಾರೆ. ಕಳೆದ ವರ್ಷದ ಅಂಕಿತ ಪ್ರತಿಭೆ ಮಾಲಿಕೆಯಲ್ಲಿ ಜೋಗಿ ಅವರ ಸಂಪಾದಕತ್ವದಲ್ಲಿ ಇವರ ಚೊಚ್ಚಲ ಕಥಾಸಂಕಲನ 'ಜಾಲಿಮುಳ್ಳು' ಪ್ರಕಟವಾಗಿದೆ. ಇವರು ರಂಗಭೂಮಿಯಲ್ಲಿ ನಟರಾಗಿ, ನಿರ್ದೆಶಕರಾಗಿ, ಕತೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತುತ ಮೈಸೂರು ರಂಗಾಯಣದ ಭಾರತೀಯ ರಂಗವಿದ್ಯಾಲಯದಲ್ಲಿ ಶಿಕ್ಷಕರಾಗಿ ಕಾರ್ಯನಿರತರಾಗಿದ್ದಾರೆ.
1992 ಸೆಪ್ಟೆಂಬರ್ 30 ರಂದು ರಾಣೇಬೆನ್ನೂರಿನಲ್ಲಿ ಜನಿಸಿದರು. ನಂತರ ತಾಯಿಯ ತವರೂರಾದ ಹೂವಿನಹಡಗಲಿಯಲ್ಲಿ ನೆಲೆಸಿ, ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಪಡೆದುಕೊಂಡರು. ಕಾಲೇಜು ದಿನಗಳಲ್ಲಿ ಹೂವಿನಹಡಗಲಿಯ ಹೆಸರಾಂತ ರಂಗಸಂಸ್ಥೆಯಾದ ರಂಗಭಾರತಿಯಲ್ಲಿ ನಟರಾಗಿ ಅಭಿನಯಿಸಿ, 2017ರ ಸಾಲಿನಲ್ಲಿ ನೀನಾಸಂ ರಂಗಶಿಕ್ಷಣಕ್ಕೆ ಆಯ್ಕೆಯಾಗಿ ಪದವಿ ಪಡೆದುಕೊಂಡು ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ನಟಿಸಿ, ನಂತರ ರಂಗಭೂಮಿಯ ಉನ್ನತ ಅಭ್ಯಾಸಕ್ಕಾಗಿ ಡ್ರಾಮಾ ಸ್ಕೂಲ್ ಆಫ್ ಮುಂಬೈನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಧ್ಯಯನ ಮಾಡಿದ್ದಾರೆ. ಮೈಸೂರು ರಂಗಾಯಣ ಪ್ರಸ್ತುತ ಪಡಿಸಿದ ಪರ್ವ ಮಹಾರಂಗಪ್ರಯೋಗದಲ್ಲಿ ನಟಿಸಿದ್ದಾರೆ. ಕಳೆದ ವರ್ಷದ ಅಂಕಿತ ಪ್ರತಿಭೆ ಮಾಲಿಕೆಯಲ್ಲಿ ಜೋಗಿ ಅವರ ಸಂಪಾದಕತ್ವದಲ್ಲಿ ಇವರ ಚೊಚ್ಚಲ ಕಥಾಸಂಕಲನ 'ಜಾಲಿಮುಳ್ಳು' ಪ್ರಕಟವಾಗಿದೆ. ಇವರು ರಂಗಭೂಮಿಯಲ್ಲಿ ನಟರಾಗಿ, ನಿರ್ದೆಶಕರಾಗಿ, ಕತೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತುತ ಮೈಸೂರು ರಂಗಾಯಣದ ಭಾರತೀಯ ರಂಗವಿದ್ಯಾಲಯದಲ್ಲಿ ಶಿಕ್ಷಕರಾಗಿ ಕಾರ್ಯನಿರತರಾಗಿದ್ದಾರೆ.
Product Information
Product Information
Shipping & Returns
Shipping & Returns

ಬಿಳೆ ದಾಸ್ವಾಳ
ಬಿಳೆ ದಾಸ್ವಾಳ
ನಂದಕುಮಾರ ಜಿ ಕೆ
1992 ಸೆಪ್ಟೆಂಬರ್ 30 ರಂದು ರಾಣೇಬೆನ್ನೂರಿನಲ್ಲಿ ಜನಿಸಿದರು. ನಂತರ ತಾಯಿಯ ತವರೂರಾದ ಹೂವಿನಹಡಗಲಿಯಲ್ಲಿ ನೆಲೆಸಿ, ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಪಡೆದುಕೊಂಡರು. ಕಾಲೇಜು ದಿನಗಳಲ್ಲಿ ಹೂವಿನಹಡಗಲಿಯ ಹೆಸರಾಂತ ರಂಗಸಂಸ್ಥೆಯಾದ ರಂಗಭಾರತಿಯಲ್ಲಿ ನಟರಾಗಿ ಅಭಿನಯಿಸಿ, 2017ರ ಸಾಲಿನಲ್ಲಿ ನೀನಾಸಂ ರಂಗಶಿಕ್ಷಣಕ್ಕೆ ಆಯ್ಕೆಯಾಗಿ ಪದವಿ ಪಡೆದುಕೊಂಡು ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ನಟಿಸಿ, ನಂತರ ರಂಗಭೂಮಿಯ ಉನ್ನತ ಅಭ್ಯಾಸಕ್ಕಾಗಿ ಡ್ರಾಮಾ ಸ್ಕೂಲ್ ಆಫ್ ಮುಂಬೈನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಧ್ಯಯನ ಮಾಡಿದ್ದಾರೆ. ಮೈಸೂರು ರಂಗಾಯಣ ಪ್ರಸ್ತುತ ಪಡಿಸಿದ ಪರ್ವ ಮಹಾರಂಗಪ್ರಯೋಗದಲ್ಲಿ ನಟಿಸಿದ್ದಾರೆ. ಕಳೆದ ವರ್ಷದ ಅಂಕಿತ ಪ್ರತಿಭೆ ಮಾಲಿಕೆಯಲ್ಲಿ ಜೋಗಿ ಅವರ ಸಂಪಾದಕತ್ವದಲ್ಲಿ ಇವರ ಚೊಚ್ಚಲ ಕಥಾಸಂಕಲನ 'ಜಾಲಿಮುಳ್ಳು' ಪ್ರಕಟವಾಗಿದೆ. ಇವರು ರಂಗಭೂಮಿಯಲ್ಲಿ ನಟರಾಗಿ, ನಿರ್ದೆಶಕರಾಗಿ, ಕತೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತುತ ಮೈಸೂರು ರಂಗಾಯಣದ ಭಾರತೀಯ ರಂಗವಿದ್ಯಾಲಯದಲ್ಲಿ ಶಿಕ್ಷಕರಾಗಿ ಕಾರ್ಯನಿರತರಾಗಿದ್ದಾರೆ.
1992 ಸೆಪ್ಟೆಂಬರ್ 30 ರಂದು ರಾಣೇಬೆನ್ನೂರಿನಲ್ಲಿ ಜನಿಸಿದರು. ನಂತರ ತಾಯಿಯ ತವರೂರಾದ ಹೂವಿನಹಡಗಲಿಯಲ್ಲಿ ನೆಲೆಸಿ, ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಪಡೆದುಕೊಂಡರು. ಕಾಲೇಜು ದಿನಗಳಲ್ಲಿ ಹೂವಿನಹಡಗಲಿಯ ಹೆಸರಾಂತ ರಂಗಸಂಸ್ಥೆಯಾದ ರಂಗಭಾರತಿಯಲ್ಲಿ ನಟರಾಗಿ ಅಭಿನಯಿಸಿ, 2017ರ ಸಾಲಿನಲ್ಲಿ ನೀನಾಸಂ ರಂಗಶಿಕ್ಷಣಕ್ಕೆ ಆಯ್ಕೆಯಾಗಿ ಪದವಿ ಪಡೆದುಕೊಂಡು ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ನಟಿಸಿ, ನಂತರ ರಂಗಭೂಮಿಯ ಉನ್ನತ ಅಭ್ಯಾಸಕ್ಕಾಗಿ ಡ್ರಾಮಾ ಸ್ಕೂಲ್ ಆಫ್ ಮುಂಬೈನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಧ್ಯಯನ ಮಾಡಿದ್ದಾರೆ. ಮೈಸೂರು ರಂಗಾಯಣ ಪ್ರಸ್ತುತ ಪಡಿಸಿದ ಪರ್ವ ಮಹಾರಂಗಪ್ರಯೋಗದಲ್ಲಿ ನಟಿಸಿದ್ದಾರೆ. ಕಳೆದ ವರ್ಷದ ಅಂಕಿತ ಪ್ರತಿಭೆ ಮಾಲಿಕೆಯಲ್ಲಿ ಜೋಗಿ ಅವರ ಸಂಪಾದಕತ್ವದಲ್ಲಿ ಇವರ ಚೊಚ್ಚಲ ಕಥಾಸಂಕಲನ 'ಜಾಲಿಮುಳ್ಳು' ಪ್ರಕಟವಾಗಿದೆ. ಇವರು ರಂಗಭೂಮಿಯಲ್ಲಿ ನಟರಾಗಿ, ನಿರ್ದೆಶಕರಾಗಿ, ಕತೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತುತ ಮೈಸೂರು ರಂಗಾಯಣದ ಭಾರತೀಯ ರಂಗವಿದ್ಯಾಲಯದಲ್ಲಿ ಶಿಕ್ಷಕರಾಗಿ ಕಾರ್ಯನಿರತರಾಗಿದ್ದಾರೆ.
$0.23
Original: $0.76
-70%ಬಿಳೆ ದಾಸ್ವಾಳ—
$0.76
$0.23Product Information
Product Information
Shipping & Returns
Shipping & Returns
Description
ನಂದಕುಮಾರ ಜಿ ಕೆ
1992 ಸೆಪ್ಟೆಂಬರ್ 30 ರಂದು ರಾಣೇಬೆನ್ನೂರಿನಲ್ಲಿ ಜನಿಸಿದರು. ನಂತರ ತಾಯಿಯ ತವರೂರಾದ ಹೂವಿನಹಡಗಲಿಯಲ್ಲಿ ನೆಲೆಸಿ, ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಪಡೆದುಕೊಂಡರು. ಕಾಲೇಜು ದಿನಗಳಲ್ಲಿ ಹೂವಿನಹಡಗಲಿಯ ಹೆಸರಾಂತ ರಂಗಸಂಸ್ಥೆಯಾದ ರಂಗಭಾರತಿಯಲ್ಲಿ ನಟರಾಗಿ ಅಭಿನಯಿಸಿ, 2017ರ ಸಾಲಿನಲ್ಲಿ ನೀನಾಸಂ ರಂಗಶಿಕ್ಷಣಕ್ಕೆ ಆಯ್ಕೆಯಾಗಿ ಪದವಿ ಪಡೆದುಕೊಂಡು ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ನಟಿಸಿ, ನಂತರ ರಂಗಭೂಮಿಯ ಉನ್ನತ ಅಭ್ಯಾಸಕ್ಕಾಗಿ ಡ್ರಾಮಾ ಸ್ಕೂಲ್ ಆಫ್ ಮುಂಬೈನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಧ್ಯಯನ ಮಾಡಿದ್ದಾರೆ. ಮೈಸೂರು ರಂಗಾಯಣ ಪ್ರಸ್ತುತ ಪಡಿಸಿದ ಪರ್ವ ಮಹಾರಂಗಪ್ರಯೋಗದಲ್ಲಿ ನಟಿಸಿದ್ದಾರೆ. ಕಳೆದ ವರ್ಷದ ಅಂಕಿತ ಪ್ರತಿಭೆ ಮಾಲಿಕೆಯಲ್ಲಿ ಜೋಗಿ ಅವರ ಸಂಪಾದಕತ್ವದಲ್ಲಿ ಇವರ ಚೊಚ್ಚಲ ಕಥಾಸಂಕಲನ 'ಜಾಲಿಮುಳ್ಳು' ಪ್ರಕಟವಾಗಿದೆ. ಇವರು ರಂಗಭೂಮಿಯಲ್ಲಿ ನಟರಾಗಿ, ನಿರ್ದೆಶಕರಾಗಿ, ಕತೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತುತ ಮೈಸೂರು ರಂಗಾಯಣದ ಭಾರತೀಯ ರಂಗವಿದ್ಯಾಲಯದಲ್ಲಿ ಶಿಕ್ಷಕರಾಗಿ ಕಾರ್ಯನಿರತರಾಗಿದ್ದಾರೆ.
1992 ಸೆಪ್ಟೆಂಬರ್ 30 ರಂದು ರಾಣೇಬೆನ್ನೂರಿನಲ್ಲಿ ಜನಿಸಿದರು. ನಂತರ ತಾಯಿಯ ತವರೂರಾದ ಹೂವಿನಹಡಗಲಿಯಲ್ಲಿ ನೆಲೆಸಿ, ಪ್ರಾಥಮಿಕ ಮತ್ತು ಕಾಲೇಜು ಶಿಕ್ಷಣವನ್ನು ಪಡೆದುಕೊಂಡರು. ಕಾಲೇಜು ದಿನಗಳಲ್ಲಿ ಹೂವಿನಹಡಗಲಿಯ ಹೆಸರಾಂತ ರಂಗಸಂಸ್ಥೆಯಾದ ರಂಗಭಾರತಿಯಲ್ಲಿ ನಟರಾಗಿ ಅಭಿನಯಿಸಿ, 2017ರ ಸಾಲಿನಲ್ಲಿ ನೀನಾಸಂ ರಂಗಶಿಕ್ಷಣಕ್ಕೆ ಆಯ್ಕೆಯಾಗಿ ಪದವಿ ಪಡೆದುಕೊಂಡು ಎರಡು ವರ್ಷ ನೀನಾಸಂ ತಿರುಗಾಟದಲ್ಲಿ ನಟಿಸಿ, ನಂತರ ರಂಗಭೂಮಿಯ ಉನ್ನತ ಅಭ್ಯಾಸಕ್ಕಾಗಿ ಡ್ರಾಮಾ ಸ್ಕೂಲ್ ಆಫ್ ಮುಂಬೈನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಧ್ಯಯನ ಮಾಡಿದ್ದಾರೆ. ಮೈಸೂರು ರಂಗಾಯಣ ಪ್ರಸ್ತುತ ಪಡಿಸಿದ ಪರ್ವ ಮಹಾರಂಗಪ್ರಯೋಗದಲ್ಲಿ ನಟಿಸಿದ್ದಾರೆ. ಕಳೆದ ವರ್ಷದ ಅಂಕಿತ ಪ್ರತಿಭೆ ಮಾಲಿಕೆಯಲ್ಲಿ ಜೋಗಿ ಅವರ ಸಂಪಾದಕತ್ವದಲ್ಲಿ ಇವರ ಚೊಚ್ಚಲ ಕಥಾಸಂಕಲನ 'ಜಾಲಿಮುಳ್ಳು' ಪ್ರಕಟವಾಗಿದೆ. ಇವರು ರಂಗಭೂಮಿಯಲ್ಲಿ ನಟರಾಗಿ, ನಿರ್ದೆಶಕರಾಗಿ, ಕತೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಸ್ತುತ ಮೈಸೂರು ರಂಗಾಯಣದ ಭಾರತೀಯ ರಂಗವಿದ್ಯಾಲಯದಲ್ಲಿ ಶಿಕ್ಷಕರಾಗಿ ಕಾರ್ಯನಿರತರಾಗಿದ್ದಾರೆ.












