ಚಿನ್ನಿಯ ರಜಾಯಿ
ಮೂಲತಃ ದಾವಣಗೆರೆ ಜಿಲ್ಲೆಯವರಾದ ಯಶಸ್ವಿನಿ ಎಸ್ ಎನ್ ಈಗ ಬೆಂಗಳೂರಿನ ನಿವಾಸಿ, ಮೈಸೂರು ವಿಶ್ವವಿದ್ಯಾಲಯದ ಬಿ ಎ ಜರ್ನಲಿಸಂ ಪದವೀಧರೆಯಾದ ಇವರು ಮೈಸೂರಿನಲ್ಲಿ ಒಂದು ವರ್ಷ 'ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ರಿಪೋರ್ಟರ್ ಆಗಿ ಹಾಗೂ ಟಿಸಿಎಸ್ ನಲ್ಲಿ ಬಿಸಿನೆಸ್ ಪ್ರಪೋಸಲ್ ರೈಟರ್ ಆಗಿ ಕೆಲಸ ಮಾಡಿದ್ದಾರೆ. ಬಿಡುವಿನ ಸಮಯದಲ್ಲಿ ಕನ್ನಡ ಪುಸ್ತಕಗಳನ್ನು ಓದಿಕೊಂಡು ತಾಯಿಯೊಂದಿಗೆ ಚರ್ಚೆ ಮಾಡುವುದು ಹಾಗೂ ಮಗಳಿಗೆ ಕತೆ ಪುಸ್ತಕಗಳನ್ನು ಓದುವುದು ಇವರಿಗೆ ಇಷ್ಟವಾದ ಕೆಲಸ, ಇವರು ಬರೆದಿರುವ ಕತೆಗಳಿಗೆ ಸ್ಫೂರ್ತಿ ಇವರ ಮಗಳ “ಅಮ್ಮ ಹೊಸ ಕತೆ" ಎಂಬ ಬೇಡಿಕೆ.
ಯಶಸ್ವಿನಿ ಎಸ್ ಎನ್ ಅವರು ಬರೆದ 'ಚಿನ್ನಿಯ ರಜಾಯಿ' ಪುಸ್ತಕದಲ್ಲಿ ಚಿನ್ನಿ ಎಂಬ ಪುಟ್ಟ ಹುಡುಗಿಯ ಮುದ್ದಾದ ಕತೆಯಿದ್ದು, ಅರುಣ್ ಪ್ರಕಾಶ್ ಬಿಡಿಸಿದ ಬಣ್ಣ ಬಣ್ಣದ ಚಿತ್ರವಿರುವ ಈ ಪುಸ್ತಕ ಮಕ್ಕಳ ಮನ ಸೆಳೆಯುವುದರಲ್ಲಿ ಅನುಮಾನವಿಲ್ಲ.
Product Information
Product Information
Shipping & Returns
Shipping & Returns


ಚಿನ್ನಿಯ ರಜಾಯಿ
ಚಿನ್ನಿಯ ರಜಾಯಿ
ಮೂಲತಃ ದಾವಣಗೆರೆ ಜಿಲ್ಲೆಯವರಾದ ಯಶಸ್ವಿನಿ ಎಸ್ ಎನ್ ಈಗ ಬೆಂಗಳೂರಿನ ನಿವಾಸಿ, ಮೈಸೂರು ವಿಶ್ವವಿದ್ಯಾಲಯದ ಬಿ ಎ ಜರ್ನಲಿಸಂ ಪದವೀಧರೆಯಾದ ಇವರು ಮೈಸೂರಿನಲ್ಲಿ ಒಂದು ವರ್ಷ 'ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ರಿಪೋರ್ಟರ್ ಆಗಿ ಹಾಗೂ ಟಿಸಿಎಸ್ ನಲ್ಲಿ ಬಿಸಿನೆಸ್ ಪ್ರಪೋಸಲ್ ರೈಟರ್ ಆಗಿ ಕೆಲಸ ಮಾಡಿದ್ದಾರೆ. ಬಿಡುವಿನ ಸಮಯದಲ್ಲಿ ಕನ್ನಡ ಪುಸ್ತಕಗಳನ್ನು ಓದಿಕೊಂಡು ತಾಯಿಯೊಂದಿಗೆ ಚರ್ಚೆ ಮಾಡುವುದು ಹಾಗೂ ಮಗಳಿಗೆ ಕತೆ ಪುಸ್ತಕಗಳನ್ನು ಓದುವುದು ಇವರಿಗೆ ಇಷ್ಟವಾದ ಕೆಲಸ, ಇವರು ಬರೆದಿರುವ ಕತೆಗಳಿಗೆ ಸ್ಫೂರ್ತಿ ಇವರ ಮಗಳ “ಅಮ್ಮ ಹೊಸ ಕತೆ" ಎಂಬ ಬೇಡಿಕೆ.
ಯಶಸ್ವಿನಿ ಎಸ್ ಎನ್ ಅವರು ಬರೆದ 'ಚಿನ್ನಿಯ ರಜಾಯಿ' ಪುಸ್ತಕದಲ್ಲಿ ಚಿನ್ನಿ ಎಂಬ ಪುಟ್ಟ ಹುಡುಗಿಯ ಮುದ್ದಾದ ಕತೆಯಿದ್ದು, ಅರುಣ್ ಪ್ರಕಾಶ್ ಬಿಡಿಸಿದ ಬಣ್ಣ ಬಣ್ಣದ ಚಿತ್ರವಿರುವ ಈ ಪುಸ್ತಕ ಮಕ್ಕಳ ಮನ ಸೆಳೆಯುವುದರಲ್ಲಿ ಅನುಮಾನವಿಲ್ಲ.
Original: $0.92
-70%$0.92
$0.28Product Information
Product Information
Shipping & Returns
Shipping & Returns
Description
ಮೂಲತಃ ದಾವಣಗೆರೆ ಜಿಲ್ಲೆಯವರಾದ ಯಶಸ್ವಿನಿ ಎಸ್ ಎನ್ ಈಗ ಬೆಂಗಳೂರಿನ ನಿವಾಸಿ, ಮೈಸೂರು ವಿಶ್ವವಿದ್ಯಾಲಯದ ಬಿ ಎ ಜರ್ನಲಿಸಂ ಪದವೀಧರೆಯಾದ ಇವರು ಮೈಸೂರಿನಲ್ಲಿ ಒಂದು ವರ್ಷ 'ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ರಿಪೋರ್ಟರ್ ಆಗಿ ಹಾಗೂ ಟಿಸಿಎಸ್ ನಲ್ಲಿ ಬಿಸಿನೆಸ್ ಪ್ರಪೋಸಲ್ ರೈಟರ್ ಆಗಿ ಕೆಲಸ ಮಾಡಿದ್ದಾರೆ. ಬಿಡುವಿನ ಸಮಯದಲ್ಲಿ ಕನ್ನಡ ಪುಸ್ತಕಗಳನ್ನು ಓದಿಕೊಂಡು ತಾಯಿಯೊಂದಿಗೆ ಚರ್ಚೆ ಮಾಡುವುದು ಹಾಗೂ ಮಗಳಿಗೆ ಕತೆ ಪುಸ್ತಕಗಳನ್ನು ಓದುವುದು ಇವರಿಗೆ ಇಷ್ಟವಾದ ಕೆಲಸ, ಇವರು ಬರೆದಿರುವ ಕತೆಗಳಿಗೆ ಸ್ಫೂರ್ತಿ ಇವರ ಮಗಳ “ಅಮ್ಮ ಹೊಸ ಕತೆ" ಎಂಬ ಬೇಡಿಕೆ.
ಯಶಸ್ವಿನಿ ಎಸ್ ಎನ್ ಅವರು ಬರೆದ 'ಚಿನ್ನಿಯ ರಜಾಯಿ' ಪುಸ್ತಕದಲ್ಲಿ ಚಿನ್ನಿ ಎಂಬ ಪುಟ್ಟ ಹುಡುಗಿಯ ಮುದ್ದಾದ ಕತೆಯಿದ್ದು, ಅರುಣ್ ಪ್ರಕಾಶ್ ಬಿಡಿಸಿದ ಬಣ್ಣ ಬಣ್ಣದ ಚಿತ್ರವಿರುವ ಈ ಪುಸ್ತಕ ಮಕ್ಕಳ ಮನ ಸೆಳೆಯುವುದರಲ್ಲಿ ಅನುಮಾನವಿಲ್ಲ.














