ಇಮ್ಮಡಿ ಪುಲಕೇಶಿ
ಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು. ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ ಮುಕ್ತಾಯವಾಯಿತು.
ಇದೊಂದು ಇಮ್ಮಡಿ ಪುಲಕೇಶಿ ಕುರಿತ ಐತಿಹಾಸಿಕ ಕಾದಂಬರಿ. ಇದನ್ನು ಬರೆದವರು ಪ್ರಕಾಶ್ ಹೇಮಾವತಿ.
Product Information
Product Information
Shipping & Returns
Shipping & Returns

ಇಮ್ಮಡಿ ಪುಲಕೇಶಿ
ಇಮ್ಮಡಿ ಪುಲಕೇಶಿ
ಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು. ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ ಮುಕ್ತಾಯವಾಯಿತು.
ಇದೊಂದು ಇಮ್ಮಡಿ ಪುಲಕೇಶಿ ಕುರಿತ ಐತಿಹಾಸಿಕ ಕಾದಂಬರಿ. ಇದನ್ನು ಬರೆದವರು ಪ್ರಕಾಶ್ ಹೇಮಾವತಿ.
Original: $2.16
-70%$2.16
$0.65Product Information
Product Information
Shipping & Returns
Shipping & Returns
Description
ಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು. ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ ಮುಕ್ತಾಯವಾಯಿತು.
ಇದೊಂದು ಇಮ್ಮಡಿ ಪುಲಕೇಶಿ ಕುರಿತ ಐತಿಹಾಸಿಕ ಕಾದಂಬರಿ. ಇದನ್ನು ಬರೆದವರು ಪ್ರಕಾಶ್ ಹೇಮಾವತಿ.










