ಜಗವನೆ ಜಯಿಸೋಣ
ಜಗವನೆ ಜಯಿಸೋಣ’ ಕೃತಿ ನಿಮ್ಮಲ್ಲಿರುವ ನಾಯಕ ತನ್ನನ್ನು ತಾನು ಕಂಡುಕೊಳ್ಳಲು ಸಹಕರಿಸುತ್ತದೆ. ನಮ್ಮಲ್ಲಿ ಅಪಾರವಾದ ಅಂತಃಸತ್ತ್ವವಿದೆ. ನಾವೆಲ್ಲ ಇನ್ನೂ ಉತ್ತಮರಾಗಬಹುದು. ಈ ಕೃತಿಯು ಅಂಥ ಕೆಲವು ಮಾರ್ಗಸೂಚಿಗಳನ್ನು ಕೊಡುತ್ತದೆಂದು ನಾನು ನಂಬಿದ್ದೇನೆ. ಅದು ನಿಮ್ಮನ್ನು ಬದಲಾಯಿಸುವುದಿಲ್ಲ. ಆದರೆ ನೀವು ಏನಾಗಬೇಕಾಗಿದೆಯೋ ಅದಾಗಲು ಈ ಕೃತಿ ಸಹಕಾರಿ. ಉಳಿದವರು ತಮ್ಮ ಪೂರ್ಣ ಅಂತಃಸತ್ತ್ವವನ್ನು ಬೆಳೆಸಿಕೊಳ್ಳಲು ಬೇಕಾದ ನೆರವು ನೀಡುವ ನಿಮಗೆ ಈ ಪುಸ್ತಕ ನೆರವಾಗುತ್ತದೆ. ‘ಜಗವನೆ ಜಯಿಸೋಣ’ ಎಂಬ ಕೃತಿಯು ನಿಜಕ್ಕೂ ಕತೆಗಳ ಸಂಕಲನ, ನನ್ನ ಜೀವನ ಪರಿವರ್ತನೆಗೆ ಕಾರಣವಾದ ಕತೆಗಳು; ನಿಮ್ಮ ಜೀವನದಲ್ಲೂ ಪರಿವರ್ತನೆಯುಂಟು ಮಾಡಬಲ್ಲ ಕತೆಗಳು. ನಾನು ಬಹಳಷ್ಟು ಮುಖ್ಯ ಪಾಠಗಳನ್ನು ನನ್ನ ಮೇಲಧಿಕಾರಿಗಳಿಂದ ಕಲಿಯದೆ ಮಾರಾಟ ಪ್ರತಿನಿಧಿಗಳು, ಲಿಫ್ಟ್ ನಿಯಂತ್ರಕರು, ಕರಣಿಕರು ಹಾಗೂ ಕಾರ್ಖಾನೆಯ ಕೆಲಸಗಾರರಿಂದ ಕಲಿತಿದ್ದೇನೆ. ಬಹಳಷ್ಟು ಸಂದರ್ಭಗಳಲ್ಲಿ ಸಾಮಾನ್ಯ ಜನರೇ ಅಸಾಧಾರಣ ನಾಯಕರು. ನಾಯಕರು ನಾಯಕರನ್ನು ಸೃಷ್ಟಿಸುತ್ತಾರೆ, ಅನುಯಾಯಿಯಗಳನ್ನಲ್ಲ ಎಂಬ ಹೇಳಿಕೆ ಸರಿಯಾಗಿದೆ. ಈಗಲೆ ಕೆತ್ತನೆ ಶುರುಮಾಡಿ, ಸಾವಿರ ನೇತಾರರು ಮೂಡಿ ಬರಲಿ. ನೆನಪಿಡಿ,
ನೀವು ಏನಾಗಬಹುದಿತ್ತೋ ಅದಾಗಲು ಇನ್ನೂ ಕಾಲಮಿಂಚಿಲ್ಲ.
ಸಾವಣ್ಣ ಪ್ರಕಾಶನ
Product Information
Product Information
Shipping & Returns
Shipping & Returns

ಜಗವನೆ ಜಯಿಸೋಣ
ಜಗವನೆ ಜಯಿಸೋಣ
ಜಗವನೆ ಜಯಿಸೋಣ’ ಕೃತಿ ನಿಮ್ಮಲ್ಲಿರುವ ನಾಯಕ ತನ್ನನ್ನು ತಾನು ಕಂಡುಕೊಳ್ಳಲು ಸಹಕರಿಸುತ್ತದೆ. ನಮ್ಮಲ್ಲಿ ಅಪಾರವಾದ ಅಂತಃಸತ್ತ್ವವಿದೆ. ನಾವೆಲ್ಲ ಇನ್ನೂ ಉತ್ತಮರಾಗಬಹುದು. ಈ ಕೃತಿಯು ಅಂಥ ಕೆಲವು ಮಾರ್ಗಸೂಚಿಗಳನ್ನು ಕೊಡುತ್ತದೆಂದು ನಾನು ನಂಬಿದ್ದೇನೆ. ಅದು ನಿಮ್ಮನ್ನು ಬದಲಾಯಿಸುವುದಿಲ್ಲ. ಆದರೆ ನೀವು ಏನಾಗಬೇಕಾಗಿದೆಯೋ ಅದಾಗಲು ಈ ಕೃತಿ ಸಹಕಾರಿ. ಉಳಿದವರು ತಮ್ಮ ಪೂರ್ಣ ಅಂತಃಸತ್ತ್ವವನ್ನು ಬೆಳೆಸಿಕೊಳ್ಳಲು ಬೇಕಾದ ನೆರವು ನೀಡುವ ನಿಮಗೆ ಈ ಪುಸ್ತಕ ನೆರವಾಗುತ್ತದೆ. ‘ಜಗವನೆ ಜಯಿಸೋಣ’ ಎಂಬ ಕೃತಿಯು ನಿಜಕ್ಕೂ ಕತೆಗಳ ಸಂಕಲನ, ನನ್ನ ಜೀವನ ಪರಿವರ್ತನೆಗೆ ಕಾರಣವಾದ ಕತೆಗಳು; ನಿಮ್ಮ ಜೀವನದಲ್ಲೂ ಪರಿವರ್ತನೆಯುಂಟು ಮಾಡಬಲ್ಲ ಕತೆಗಳು. ನಾನು ಬಹಳಷ್ಟು ಮುಖ್ಯ ಪಾಠಗಳನ್ನು ನನ್ನ ಮೇಲಧಿಕಾರಿಗಳಿಂದ ಕಲಿಯದೆ ಮಾರಾಟ ಪ್ರತಿನಿಧಿಗಳು, ಲಿಫ್ಟ್ ನಿಯಂತ್ರಕರು, ಕರಣಿಕರು ಹಾಗೂ ಕಾರ್ಖಾನೆಯ ಕೆಲಸಗಾರರಿಂದ ಕಲಿತಿದ್ದೇನೆ. ಬಹಳಷ್ಟು ಸಂದರ್ಭಗಳಲ್ಲಿ ಸಾಮಾನ್ಯ ಜನರೇ ಅಸಾಧಾರಣ ನಾಯಕರು. ನಾಯಕರು ನಾಯಕರನ್ನು ಸೃಷ್ಟಿಸುತ್ತಾರೆ, ಅನುಯಾಯಿಯಗಳನ್ನಲ್ಲ ಎಂಬ ಹೇಳಿಕೆ ಸರಿಯಾಗಿದೆ. ಈಗಲೆ ಕೆತ್ತನೆ ಶುರುಮಾಡಿ, ಸಾವಿರ ನೇತಾರರು ಮೂಡಿ ಬರಲಿ. ನೆನಪಿಡಿ,
ನೀವು ಏನಾಗಬಹುದಿತ್ತೋ ಅದಾಗಲು ಇನ್ನೂ ಕಾಲಮಿಂಚಿಲ್ಲ.
ಸಾವಣ್ಣ ಪ್ರಕಾಶನ
Original: $2.70
-70%$2.70
$0.81Product Information
Product Information
Shipping & Returns
Shipping & Returns
Description
ಜಗವನೆ ಜಯಿಸೋಣ’ ಕೃತಿ ನಿಮ್ಮಲ್ಲಿರುವ ನಾಯಕ ತನ್ನನ್ನು ತಾನು ಕಂಡುಕೊಳ್ಳಲು ಸಹಕರಿಸುತ್ತದೆ. ನಮ್ಮಲ್ಲಿ ಅಪಾರವಾದ ಅಂತಃಸತ್ತ್ವವಿದೆ. ನಾವೆಲ್ಲ ಇನ್ನೂ ಉತ್ತಮರಾಗಬಹುದು. ಈ ಕೃತಿಯು ಅಂಥ ಕೆಲವು ಮಾರ್ಗಸೂಚಿಗಳನ್ನು ಕೊಡುತ್ತದೆಂದು ನಾನು ನಂಬಿದ್ದೇನೆ. ಅದು ನಿಮ್ಮನ್ನು ಬದಲಾಯಿಸುವುದಿಲ್ಲ. ಆದರೆ ನೀವು ಏನಾಗಬೇಕಾಗಿದೆಯೋ ಅದಾಗಲು ಈ ಕೃತಿ ಸಹಕಾರಿ. ಉಳಿದವರು ತಮ್ಮ ಪೂರ್ಣ ಅಂತಃಸತ್ತ್ವವನ್ನು ಬೆಳೆಸಿಕೊಳ್ಳಲು ಬೇಕಾದ ನೆರವು ನೀಡುವ ನಿಮಗೆ ಈ ಪುಸ್ತಕ ನೆರವಾಗುತ್ತದೆ. ‘ಜಗವನೆ ಜಯಿಸೋಣ’ ಎಂಬ ಕೃತಿಯು ನಿಜಕ್ಕೂ ಕತೆಗಳ ಸಂಕಲನ, ನನ್ನ ಜೀವನ ಪರಿವರ್ತನೆಗೆ ಕಾರಣವಾದ ಕತೆಗಳು; ನಿಮ್ಮ ಜೀವನದಲ್ಲೂ ಪರಿವರ್ತನೆಯುಂಟು ಮಾಡಬಲ್ಲ ಕತೆಗಳು. ನಾನು ಬಹಳಷ್ಟು ಮುಖ್ಯ ಪಾಠಗಳನ್ನು ನನ್ನ ಮೇಲಧಿಕಾರಿಗಳಿಂದ ಕಲಿಯದೆ ಮಾರಾಟ ಪ್ರತಿನಿಧಿಗಳು, ಲಿಫ್ಟ್ ನಿಯಂತ್ರಕರು, ಕರಣಿಕರು ಹಾಗೂ ಕಾರ್ಖಾನೆಯ ಕೆಲಸಗಾರರಿಂದ ಕಲಿತಿದ್ದೇನೆ. ಬಹಳಷ್ಟು ಸಂದರ್ಭಗಳಲ್ಲಿ ಸಾಮಾನ್ಯ ಜನರೇ ಅಸಾಧಾರಣ ನಾಯಕರು. ನಾಯಕರು ನಾಯಕರನ್ನು ಸೃಷ್ಟಿಸುತ್ತಾರೆ, ಅನುಯಾಯಿಯಗಳನ್ನಲ್ಲ ಎಂಬ ಹೇಳಿಕೆ ಸರಿಯಾಗಿದೆ. ಈಗಲೆ ಕೆತ್ತನೆ ಶುರುಮಾಡಿ, ಸಾವಿರ ನೇತಾರರು ಮೂಡಿ ಬರಲಿ. ನೆನಪಿಡಿ,
ನೀವು ಏನಾಗಬಹುದಿತ್ತೋ ಅದಾಗಲು ಇನ್ನೂ ಕಾಲಮಿಂಚಿಲ್ಲ.
ಸಾವಣ್ಣ ಪ್ರಕಾಶನ












