🎉 Up to 70% Off Selected ItemsShop Sale
ಕಲ್ದವಸಿ
ಗತ ಮತ್ತು ವರ್ತಮಾನದಿಂದ ಇಲ್ಲಿನ ಕಥೆಗಳು ಪರಸ್ಪರ ಬೇರೆ ನೆಲೆಗೆ ಅನಾಮತ್ತಾಗಿ ಪಯಣ ಮಾಡುತ್ತವೆ. ಕೆಲವೊಮ್ಮೆ ಗತವೇ ವಿಜೃಂಭಿಸಿದರೆ, ಕೆಲವು ಸಲ ವರ್ತಮಾನವೇ ಮುನ್ನೆಲೆಗೆ ಬರುತ್ತದೆ. ಹೀಗೆ ಎರಡು ನಡುಗಡ್ಡೆಗಳ ನಡುವೆ ಗಣೇಶಯ್ಯನವರ ಕಥೆಯ ದೋಣಿ ಹೋಗುತ್ತಾ ಬರುತ್ತಾ ಇರುತ್ತದೆ. ವರ್ತಮಾನವನ್ನು ಮಾನವೀಯ, ಸಹ್ಯಗೊಳಿಸಿಕೊಳ್ಳುವುದು ಇವರ ಕಥನದ ಮುಖ್ಯ ಆಶಯ. ಅದಕ್ಕಾಗಿ ಇತಿಹಾಸವನ್ನು ಒಂದು ವೈಜ್ಞಾನಿಕ ಶೋಧನೆಗೆ ನಿರ್ಭಯವಾಗಿ ಒಡ್ಡಬೇಕೆಂಬುದು ಅವರ ಧೋರಣೆ. ಕನ್ನಡಿಗರಾಗಿ, ಭಾರತೀಯರಾಗಿ ನಾವು ಚಾರಿತ್ರಿಕ ಅಂಕಿ-ಅಂಶ, ಮಾಹಿತಿ ಮತ್ತು ಸಿದ್ಧಾಂತಗಳ ಹುದಲಿನಿಂದ ನಮ್ಮ ಪ್ರಜ್ಞೆಯನ್ನು ಮೇಲೆತ್ತಲು ಈ ಬಗೆಯ ಕಥೆಗಳು ಸಹಾಯ ಮಾಡುತ್ತವೆ.
Product Information
Product Information
Shipping & Returns
Shipping & Returns

ಕಲ್ದವಸಿ
ಕಲ್ದವಸಿ
ಗತ ಮತ್ತು ವರ್ತಮಾನದಿಂದ ಇಲ್ಲಿನ ಕಥೆಗಳು ಪರಸ್ಪರ ಬೇರೆ ನೆಲೆಗೆ ಅನಾಮತ್ತಾಗಿ ಪಯಣ ಮಾಡುತ್ತವೆ. ಕೆಲವೊಮ್ಮೆ ಗತವೇ ವಿಜೃಂಭಿಸಿದರೆ, ಕೆಲವು ಸಲ ವರ್ತಮಾನವೇ ಮುನ್ನೆಲೆಗೆ ಬರುತ್ತದೆ. ಹೀಗೆ ಎರಡು ನಡುಗಡ್ಡೆಗಳ ನಡುವೆ ಗಣೇಶಯ್ಯನವರ ಕಥೆಯ ದೋಣಿ ಹೋಗುತ್ತಾ ಬರುತ್ತಾ ಇರುತ್ತದೆ. ವರ್ತಮಾನವನ್ನು ಮಾನವೀಯ, ಸಹ್ಯಗೊಳಿಸಿಕೊಳ್ಳುವುದು ಇವರ ಕಥನದ ಮುಖ್ಯ ಆಶಯ. ಅದಕ್ಕಾಗಿ ಇತಿಹಾಸವನ್ನು ಒಂದು ವೈಜ್ಞಾನಿಕ ಶೋಧನೆಗೆ ನಿರ್ಭಯವಾಗಿ ಒಡ್ಡಬೇಕೆಂಬುದು ಅವರ ಧೋರಣೆ. ಕನ್ನಡಿಗರಾಗಿ, ಭಾರತೀಯರಾಗಿ ನಾವು ಚಾರಿತ್ರಿಕ ಅಂಕಿ-ಅಂಶ, ಮಾಹಿತಿ ಮತ್ತು ಸಿದ್ಧಾಂತಗಳ ಹುದಲಿನಿಂದ ನಮ್ಮ ಪ್ರಜ್ಞೆಯನ್ನು ಮೇಲೆತ್ತಲು ಈ ಬಗೆಯ ಕಥೆಗಳು ಸಹಾಯ ಮಾಡುತ್ತವೆ.
$0.39
Original: $1.30
-70%ಕಲ್ದವಸಿ—
$1.30
$0.39Product Information
Product Information
Shipping & Returns
Shipping & Returns
Description
ಗತ ಮತ್ತು ವರ್ತಮಾನದಿಂದ ಇಲ್ಲಿನ ಕಥೆಗಳು ಪರಸ್ಪರ ಬೇರೆ ನೆಲೆಗೆ ಅನಾಮತ್ತಾಗಿ ಪಯಣ ಮಾಡುತ್ತವೆ. ಕೆಲವೊಮ್ಮೆ ಗತವೇ ವಿಜೃಂಭಿಸಿದರೆ, ಕೆಲವು ಸಲ ವರ್ತಮಾನವೇ ಮುನ್ನೆಲೆಗೆ ಬರುತ್ತದೆ. ಹೀಗೆ ಎರಡು ನಡುಗಡ್ಡೆಗಳ ನಡುವೆ ಗಣೇಶಯ್ಯನವರ ಕಥೆಯ ದೋಣಿ ಹೋಗುತ್ತಾ ಬರುತ್ತಾ ಇರುತ್ತದೆ. ವರ್ತಮಾನವನ್ನು ಮಾನವೀಯ, ಸಹ್ಯಗೊಳಿಸಿಕೊಳ್ಳುವುದು ಇವರ ಕಥನದ ಮುಖ್ಯ ಆಶಯ. ಅದಕ್ಕಾಗಿ ಇತಿಹಾಸವನ್ನು ಒಂದು ವೈಜ್ಞಾನಿಕ ಶೋಧನೆಗೆ ನಿರ್ಭಯವಾಗಿ ಒಡ್ಡಬೇಕೆಂಬುದು ಅವರ ಧೋರಣೆ. ಕನ್ನಡಿಗರಾಗಿ, ಭಾರತೀಯರಾಗಿ ನಾವು ಚಾರಿತ್ರಿಕ ಅಂಕಿ-ಅಂಶ, ಮಾಹಿತಿ ಮತ್ತು ಸಿದ್ಧಾಂತಗಳ ಹುದಲಿನಿಂದ ನಮ್ಮ ಪ್ರಜ್ಞೆಯನ್ನು ಮೇಲೆತ್ತಲು ಈ ಬಗೆಯ ಕಥೆಗಳು ಸಹಾಯ ಮಾಡುತ್ತವೆ.











