🎉 Up to 70% Off Selected ItemsShop Sale
ಕನಕದಾಸರ ಜನಪ್ರಿಯ ಕೀರ್ತನೆಗಳು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ
ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ
ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ
ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ
ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ
ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ
ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ
Product Information
Product Information
Shipping & Returns
Shipping & Returns

ಕನಕದಾಸರ ಜನಪ್ರಿಯ ಕೀರ್ತನೆಗಳು
ಕನಕದಾಸರ ಜನಪ್ರಿಯ ಕೀರ್ತನೆಗಳು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ
ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ
ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ
ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ
ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ
ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ
ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ
$2.70
ಕನಕದಾಸರ ಜನಪ್ರಿಯ ಕೀರ್ತನೆಗಳು—
$2.70
Product Information
Product Information
Shipping & Returns
Shipping & Returns
Description
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ
ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ
ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ
ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ
ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲು ಕರಿರಾಜ ಕಷ್ಟದಲಿ ಆದಿಮೂಲಾ ಎಂದು ಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ
ಕಡುಕೋಪದಿಂ ಖಳನು ಖಡುಗವನು ಪಿಡಿದು ನಿನ್ನೊಡೆಯನೆಲ್ಲಿಹನೆಂದು ನುಡಿಯೆ ದೃಢಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸ ಸಡಗರದಿ ಕಂಬದಿಂದೊಡೆದೆ ನರಹರಿಯೆ
ಯಮಸುತನ ರಾಣಿಗಕ್ಷಯವಸನವನ್ನಿತ್ತೆ ಸಮಯದಲಿ ಅಜಮಿಳನ ಪೊರೆದೆ ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ ಕಮಲಾಕ್ಷ ಕಾಗಿನೆಲೆಯಾದಿಕೇಶವನೆ











