ಕನ್ನಡ ಡಿಂಡಿಮ! ೫
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ ||
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಬಾರಿಸು ಕನ್ನಡ ಡಿಂಡಿಮವ ||
- ಕುವೆಂಪು
ರಾಷ್ಟ್ರಕವಿ ಕುವೆಂಪು, ಯಾಕಾಗಿ ಇಷ್ಟೊಂದು ಕಟುವಾಗಿ ಕನ್ನಡಿಗರನ್ನು "ಸತ್ತಂತಿಹರು" ಎಂದಿದ್ದಾರೆ? ಯಾಕಾಗಿ "ಹೃದಯ ಶಿವ"ನಲ್ಲಿ "ಡಿಂಡಿಮ ಬಾರಿಸು"ವಂತೆ ಬೇಡಿದ್ದಾರೆ? ಕುವೆಂಪು ಅವರು ಡಿಂಡಿಮವನ್ನು "ನುಡಿಸು" ಎನ್ನದೆ "ಬಾರಿಸು" ಎಂದಿರುವುದರಲ್ಲೇ, ಕನ್ನಡಿಗರ ಈ ಸತ್ತಂತಿರುವಿಕೆಯ ತೀವ್ರತೆ ಎಷ್ಟೆಂದು ಅರಿವಾಗುತ್ತದೆ. ಏನಾಗಿದೆ ಕನ್ನಡಿಗರಿಗೆ? ಏನಿದು ಸತ್ತಂತಿರುವಿಕೆ? ಹೃದಯಶಿವ ನುಡಿಸಬೇಕಾದ ಡಿಂಡಿಮ ಯಾವುದು?
ಈ ಎಲ್ಲಾ ಪ್ರಶ್ನೆಗಳ ಆಳಕ್ಕೆ ಇಳಿದಾಗ ನಮ್ಮನ್ನು ಮುಸುಕಿರುವ ತೆರೆ ಎಂಥದ್ದು... ನಮ್ಮ ಮೇಲೆ ಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯು ಎಂಥದ್ದು ಎಂಬುದು ಅರಿವಾಗುತ್ತದೆ.
Product Information
Product Information
Shipping & Returns
Shipping & Returns


ಕನ್ನಡ ಡಿಂಡಿಮ! ೫
ಕನ್ನಡ ಡಿಂಡಿಮ! ೫
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ ||
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಬಾರಿಸು ಕನ್ನಡ ಡಿಂಡಿಮವ ||
- ಕುವೆಂಪು
ರಾಷ್ಟ್ರಕವಿ ಕುವೆಂಪು, ಯಾಕಾಗಿ ಇಷ್ಟೊಂದು ಕಟುವಾಗಿ ಕನ್ನಡಿಗರನ್ನು "ಸತ್ತಂತಿಹರು" ಎಂದಿದ್ದಾರೆ? ಯಾಕಾಗಿ "ಹೃದಯ ಶಿವ"ನಲ್ಲಿ "ಡಿಂಡಿಮ ಬಾರಿಸು"ವಂತೆ ಬೇಡಿದ್ದಾರೆ? ಕುವೆಂಪು ಅವರು ಡಿಂಡಿಮವನ್ನು "ನುಡಿಸು" ಎನ್ನದೆ "ಬಾರಿಸು" ಎಂದಿರುವುದರಲ್ಲೇ, ಕನ್ನಡಿಗರ ಈ ಸತ್ತಂತಿರುವಿಕೆಯ ತೀವ್ರತೆ ಎಷ್ಟೆಂದು ಅರಿವಾಗುತ್ತದೆ. ಏನಾಗಿದೆ ಕನ್ನಡಿಗರಿಗೆ? ಏನಿದು ಸತ್ತಂತಿರುವಿಕೆ? ಹೃದಯಶಿವ ನುಡಿಸಬೇಕಾದ ಡಿಂಡಿಮ ಯಾವುದು?
ಈ ಎಲ್ಲಾ ಪ್ರಶ್ನೆಗಳ ಆಳಕ್ಕೆ ಇಳಿದಾಗ ನಮ್ಮನ್ನು ಮುಸುಕಿರುವ ತೆರೆ ಎಂಥದ್ದು... ನಮ್ಮ ಮೇಲೆ ಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯು ಎಂಥದ್ದು ಎಂಬುದು ಅರಿವಾಗುತ್ತದೆ.
Original: $0.65
-69%$0.65
$0.20Product Information
Product Information
Shipping & Returns
Shipping & Returns
Description
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ ||
ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಬಾರಿಸು ಕನ್ನಡ ಡಿಂಡಿಮವ ||
- ಕುವೆಂಪು
ರಾಷ್ಟ್ರಕವಿ ಕುವೆಂಪು, ಯಾಕಾಗಿ ಇಷ್ಟೊಂದು ಕಟುವಾಗಿ ಕನ್ನಡಿಗರನ್ನು "ಸತ್ತಂತಿಹರು" ಎಂದಿದ್ದಾರೆ? ಯಾಕಾಗಿ "ಹೃದಯ ಶಿವ"ನಲ್ಲಿ "ಡಿಂಡಿಮ ಬಾರಿಸು"ವಂತೆ ಬೇಡಿದ್ದಾರೆ? ಕುವೆಂಪು ಅವರು ಡಿಂಡಿಮವನ್ನು "ನುಡಿಸು" ಎನ್ನದೆ "ಬಾರಿಸು" ಎಂದಿರುವುದರಲ್ಲೇ, ಕನ್ನಡಿಗರ ಈ ಸತ್ತಂತಿರುವಿಕೆಯ ತೀವ್ರತೆ ಎಷ್ಟೆಂದು ಅರಿವಾಗುತ್ತದೆ. ಏನಾಗಿದೆ ಕನ್ನಡಿಗರಿಗೆ? ಏನಿದು ಸತ್ತಂತಿರುವಿಕೆ? ಹೃದಯಶಿವ ನುಡಿಸಬೇಕಾದ ಡಿಂಡಿಮ ಯಾವುದು?
ಈ ಎಲ್ಲಾ ಪ್ರಶ್ನೆಗಳ ಆಳಕ್ಕೆ ಇಳಿದಾಗ ನಮ್ಮನ್ನು ಮುಸುಕಿರುವ ತೆರೆ ಎಂಥದ್ದು... ನಮ್ಮ ಮೇಲೆ ಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯು ಎಂಥದ್ದು ಎಂಬುದು ಅರಿವಾಗುತ್ತದೆ.

















