🎉 Up to 70% Off Selected ItemsShop Sale
ಕನ್ನಡ ನುಡಿಗಟ್ಟುಗಳು
ಶ್ರೀ ಟಿ. ಎಸ್. ಗೋಪಾಲ್ ಕಲಿಕೆಯ ದಿನಗಳಿಂದಲೂ ಕನ್ನಡ ಭಾಷೆ-ಸಾಹಿತ್ಯಗಳ ನೈಷ್ಠಿಕ ವಿದ್ಯಾರ್ಥಿ, ಮೊದಲಿನಿಂದಲೂ ಸಾಹಿತ್ಯ, ಶಾಸ್ತ್ರಗಳಲ್ಲಿ ಅವರಿಗೆ ಅಪಾರವಾದ ಆಸಕ್ತಿ. ಅದರ ಫಲವೇ ನವಕರ್ನಾಟಕ ಕನ್ನಡ ಕಲಿಕೆ ಮಾಲಿಕೆಗಾಗಿ ಅವರು ಬರೆದಿರುವ ಹಲವಾರು ಹೊತ್ತಗೆಗಳು, ಭಾಷಾ ಕೇಂದ್ರಿತವಾದ ಈ ಕಿರುಪುಸ್ತಿಕೆಗಳು ನಾಡಿನಾದ್ಯಂತ ಜನಪ್ರಿಯವಾಗಿವೆ. ಹಳಗನ್ನಡ ಕಲಿಕೆ, ಪ್ರಬಂಧ ರಚನೆ. ಗಾದೆಗಳ ವಿಸ್ತರಣೆ, ಪದಸಂಪತ್ತು, ಕವಿಪರಿಚಯ, ಕವಿಸೂಕ್ತಿಗಳು - ಹೀಗೆ ಕನ್ನಡ ನುಡಿಯ ನಾನಾ ಪದರಗಳನ್ನು ಇವು ಬಿಚ್ಚಿಟ್ಟಿವೆ. ಸರಳವಾದ ಭಾಷೆ, ನಿಸ್ಸಂದಿಗ್ಧ ನಿರೂಪಣೆ, ಸಂಗ್ರಹಶೀಲ ಅಭಿವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೂ ಅಧ್ಯಾಪಕರಿಗೂ ಇವು ಭಾಷಾದರ್ಶಿಕೆಗಳಾಗಿವೆ. ಸರ್ವಾದರಣೀಯವೂ ಸಂಗ್ರಹಯೋಗ್ಯವೂ ಆದ ಈ ಸರಣಿ ಸಂಪುಟಗಳು, ಕ್ಷೀಣಿಸುತ್ತಿರುವ ಶಾಸ್ತ್ರಾಸಕ್ತಿಯನ್ನು ವರ್ಧಿಸಲು ಸಹಕಾರಿ. ಏಕಕಾಲಕ್ಕೆ ಕೈಪಿಡಿಯಂತೆಯೂ ಕೋಶದಂತೆಯೂ ರೂಪು ಗೊಂಡಿರುವ ಈ ಒಂದೊಂದು ಬೊಗಸೆಯೊಳಗಿನ ನುಡಿಗಡಲು, ಪುಸ್ತಕವೂ ಬೊಗಸೆಯೊಲಗಿನ ನುಡಿಗಡಲು.
- ಡಾ|| ಎನ್. ಎಸ್. ತಾರಾನಾಥ
- ಡಾ|| ಎನ್. ಎಸ್. ತಾರಾನಾಥ
Product Information
Product Information
Shipping & Returns
Shipping & Returns

ಕನ್ನಡ ನುಡಿಗಟ್ಟುಗಳು
ಕನ್ನಡ ನುಡಿಗಟ್ಟುಗಳು
ಶ್ರೀ ಟಿ. ಎಸ್. ಗೋಪಾಲ್ ಕಲಿಕೆಯ ದಿನಗಳಿಂದಲೂ ಕನ್ನಡ ಭಾಷೆ-ಸಾಹಿತ್ಯಗಳ ನೈಷ್ಠಿಕ ವಿದ್ಯಾರ್ಥಿ, ಮೊದಲಿನಿಂದಲೂ ಸಾಹಿತ್ಯ, ಶಾಸ್ತ್ರಗಳಲ್ಲಿ ಅವರಿಗೆ ಅಪಾರವಾದ ಆಸಕ್ತಿ. ಅದರ ಫಲವೇ ನವಕರ್ನಾಟಕ ಕನ್ನಡ ಕಲಿಕೆ ಮಾಲಿಕೆಗಾಗಿ ಅವರು ಬರೆದಿರುವ ಹಲವಾರು ಹೊತ್ತಗೆಗಳು, ಭಾಷಾ ಕೇಂದ್ರಿತವಾದ ಈ ಕಿರುಪುಸ್ತಿಕೆಗಳು ನಾಡಿನಾದ್ಯಂತ ಜನಪ್ರಿಯವಾಗಿವೆ. ಹಳಗನ್ನಡ ಕಲಿಕೆ, ಪ್ರಬಂಧ ರಚನೆ. ಗಾದೆಗಳ ವಿಸ್ತರಣೆ, ಪದಸಂಪತ್ತು, ಕವಿಪರಿಚಯ, ಕವಿಸೂಕ್ತಿಗಳು - ಹೀಗೆ ಕನ್ನಡ ನುಡಿಯ ನಾನಾ ಪದರಗಳನ್ನು ಇವು ಬಿಚ್ಚಿಟ್ಟಿವೆ. ಸರಳವಾದ ಭಾಷೆ, ನಿಸ್ಸಂದಿಗ್ಧ ನಿರೂಪಣೆ, ಸಂಗ್ರಹಶೀಲ ಅಭಿವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೂ ಅಧ್ಯಾಪಕರಿಗೂ ಇವು ಭಾಷಾದರ್ಶಿಕೆಗಳಾಗಿವೆ. ಸರ್ವಾದರಣೀಯವೂ ಸಂಗ್ರಹಯೋಗ್ಯವೂ ಆದ ಈ ಸರಣಿ ಸಂಪುಟಗಳು, ಕ್ಷೀಣಿಸುತ್ತಿರುವ ಶಾಸ್ತ್ರಾಸಕ್ತಿಯನ್ನು ವರ್ಧಿಸಲು ಸಹಕಾರಿ. ಏಕಕಾಲಕ್ಕೆ ಕೈಪಿಡಿಯಂತೆಯೂ ಕೋಶದಂತೆಯೂ ರೂಪು ಗೊಂಡಿರುವ ಈ ಒಂದೊಂದು ಬೊಗಸೆಯೊಳಗಿನ ನುಡಿಗಡಲು, ಪುಸ್ತಕವೂ ಬೊಗಸೆಯೊಲಗಿನ ನುಡಿಗಡಲು.
- ಡಾ|| ಎನ್. ಎಸ್. ತಾರಾನಾಥ
- ಡಾ|| ಎನ್. ಎಸ್. ತಾರಾನಾಥ
$0.20
Original: $0.65
-69%ಕನ್ನಡ ನುಡಿಗಟ್ಟುಗಳು—
$0.65
$0.20Product Information
Product Information
Shipping & Returns
Shipping & Returns
Description
ಶ್ರೀ ಟಿ. ಎಸ್. ಗೋಪಾಲ್ ಕಲಿಕೆಯ ದಿನಗಳಿಂದಲೂ ಕನ್ನಡ ಭಾಷೆ-ಸಾಹಿತ್ಯಗಳ ನೈಷ್ಠಿಕ ವಿದ್ಯಾರ್ಥಿ, ಮೊದಲಿನಿಂದಲೂ ಸಾಹಿತ್ಯ, ಶಾಸ್ತ್ರಗಳಲ್ಲಿ ಅವರಿಗೆ ಅಪಾರವಾದ ಆಸಕ್ತಿ. ಅದರ ಫಲವೇ ನವಕರ್ನಾಟಕ ಕನ್ನಡ ಕಲಿಕೆ ಮಾಲಿಕೆಗಾಗಿ ಅವರು ಬರೆದಿರುವ ಹಲವಾರು ಹೊತ್ತಗೆಗಳು, ಭಾಷಾ ಕೇಂದ್ರಿತವಾದ ಈ ಕಿರುಪುಸ್ತಿಕೆಗಳು ನಾಡಿನಾದ್ಯಂತ ಜನಪ್ರಿಯವಾಗಿವೆ. ಹಳಗನ್ನಡ ಕಲಿಕೆ, ಪ್ರಬಂಧ ರಚನೆ. ಗಾದೆಗಳ ವಿಸ್ತರಣೆ, ಪದಸಂಪತ್ತು, ಕವಿಪರಿಚಯ, ಕವಿಸೂಕ್ತಿಗಳು - ಹೀಗೆ ಕನ್ನಡ ನುಡಿಯ ನಾನಾ ಪದರಗಳನ್ನು ಇವು ಬಿಚ್ಚಿಟ್ಟಿವೆ. ಸರಳವಾದ ಭಾಷೆ, ನಿಸ್ಸಂದಿಗ್ಧ ನಿರೂಪಣೆ, ಸಂಗ್ರಹಶೀಲ ಅಭಿವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೂ ಅಧ್ಯಾಪಕರಿಗೂ ಇವು ಭಾಷಾದರ್ಶಿಕೆಗಳಾಗಿವೆ. ಸರ್ವಾದರಣೀಯವೂ ಸಂಗ್ರಹಯೋಗ್ಯವೂ ಆದ ಈ ಸರಣಿ ಸಂಪುಟಗಳು, ಕ್ಷೀಣಿಸುತ್ತಿರುವ ಶಾಸ್ತ್ರಾಸಕ್ತಿಯನ್ನು ವರ್ಧಿಸಲು ಸಹಕಾರಿ. ಏಕಕಾಲಕ್ಕೆ ಕೈಪಿಡಿಯಂತೆಯೂ ಕೋಶದಂತೆಯೂ ರೂಪು ಗೊಂಡಿರುವ ಈ ಒಂದೊಂದು ಬೊಗಸೆಯೊಳಗಿನ ನುಡಿಗಡಲು, ಪುಸ್ತಕವೂ ಬೊಗಸೆಯೊಲಗಿನ ನುಡಿಗಡಲು.
- ಡಾ|| ಎನ್. ಎಸ್. ತಾರಾನಾಥ
- ಡಾ|| ಎನ್. ಎಸ್. ತಾರಾನಾಥ












