ಕರಿನೀರು
ಡಾ. ಲತಾ ಗುತ್ತಿ ಅವರು ಬರೆದಿರುವ ಸ್ವಾತಂತ್ರ್ಯ ಪೂರ್ವೋತ್ತರ ಕಥನದ ಕಾದಂಬರಿ. ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯ ಕೊನೆಯ ದಶಕಗಳಿಂದ ಆರಂಭವಾಗಿ, ಸ್ವಾತಂತ್ರೋತ್ತರ ಅನಿವಾಸಿ ಭಾರತೀಯ ಯುವ ಪೀಳಿಗೆಯ ಬದುಕಿನವರೆಗು ಈ ಕಾದಂಬರಿ ವ್ಯಾಪಿಸಿಕೊಂಡಿದೆ. ಈ ಕೃತಿಯ ನಾಯಕ ಆಳುವ ಬ್ರಿಟಿಷರ ಮೇಲೆ ಗುಂಡು ಹಾರಿಸಿ ಸಾಯಿಸಿದ್ದರಿಂದ ಅಂಡಮಾನದ ಕರಿನೀರು ಶಿಕ್ಷೆ ಆನುಭವಿಸುತ್ತಾನೆ. ಈ ನಾಯಕ ಸ್ವತಃ ಲೇಖಕಿಯ ಕುಟುಂಬದ ಹಿರಿಯರೇ ಆಗಿರುವುದರಿಂದ ನೈಜ ಕಥೆಯನ್ನು ಎಳೆತನದಿಂದ ಕೇಳುತ್ತ ಬೆಳೆದದ್ದನ್ನು ಲೇಖಕಿ ಹೇಳಿದ್ದಾರೆ. ಹೀಗಾಗಿ ಕಥೆಗೆ ಆಪ್ತಗುಣ ಒದಗುತ್ತದೆ.
Product Information
Product Information
Shipping & Returns
Shipping & Returns

ಕರಿನೀರು
ಕರಿನೀರು
ಡಾ. ಲತಾ ಗುತ್ತಿ ಅವರು ಬರೆದಿರುವ ಸ್ವಾತಂತ್ರ್ಯ ಪೂರ್ವೋತ್ತರ ಕಥನದ ಕಾದಂಬರಿ. ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯ ಕೊನೆಯ ದಶಕಗಳಿಂದ ಆರಂಭವಾಗಿ, ಸ್ವಾತಂತ್ರೋತ್ತರ ಅನಿವಾಸಿ ಭಾರತೀಯ ಯುವ ಪೀಳಿಗೆಯ ಬದುಕಿನವರೆಗು ಈ ಕಾದಂಬರಿ ವ್ಯಾಪಿಸಿಕೊಂಡಿದೆ. ಈ ಕೃತಿಯ ನಾಯಕ ಆಳುವ ಬ್ರಿಟಿಷರ ಮೇಲೆ ಗುಂಡು ಹಾರಿಸಿ ಸಾಯಿಸಿದ್ದರಿಂದ ಅಂಡಮಾನದ ಕರಿನೀರು ಶಿಕ್ಷೆ ಆನುಭವಿಸುತ್ತಾನೆ. ಈ ನಾಯಕ ಸ್ವತಃ ಲೇಖಕಿಯ ಕುಟುಂಬದ ಹಿರಿಯರೇ ಆಗಿರುವುದರಿಂದ ನೈಜ ಕಥೆಯನ್ನು ಎಳೆತನದಿಂದ ಕೇಳುತ್ತ ಬೆಳೆದದ್ದನ್ನು ಲೇಖಕಿ ಹೇಳಿದ್ದಾರೆ. ಹೀಗಾಗಿ ಕಥೆಗೆ ಆಪ್ತಗುಣ ಒದಗುತ್ತದೆ.
Original: $3.19
-70%$3.19
$0.96Product Information
Product Information
Shipping & Returns
Shipping & Returns
Description
ಡಾ. ಲತಾ ಗುತ್ತಿ ಅವರು ಬರೆದಿರುವ ಸ್ವಾತಂತ್ರ್ಯ ಪೂರ್ವೋತ್ತರ ಕಥನದ ಕಾದಂಬರಿ. ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯ ಕೊನೆಯ ದಶಕಗಳಿಂದ ಆರಂಭವಾಗಿ, ಸ್ವಾತಂತ್ರೋತ್ತರ ಅನಿವಾಸಿ ಭಾರತೀಯ ಯುವ ಪೀಳಿಗೆಯ ಬದುಕಿನವರೆಗು ಈ ಕಾದಂಬರಿ ವ್ಯಾಪಿಸಿಕೊಂಡಿದೆ. ಈ ಕೃತಿಯ ನಾಯಕ ಆಳುವ ಬ್ರಿಟಿಷರ ಮೇಲೆ ಗುಂಡು ಹಾರಿಸಿ ಸಾಯಿಸಿದ್ದರಿಂದ ಅಂಡಮಾನದ ಕರಿನೀರು ಶಿಕ್ಷೆ ಆನುಭವಿಸುತ್ತಾನೆ. ಈ ನಾಯಕ ಸ್ವತಃ ಲೇಖಕಿಯ ಕುಟುಂಬದ ಹಿರಿಯರೇ ಆಗಿರುವುದರಿಂದ ನೈಜ ಕಥೆಯನ್ನು ಎಳೆತನದಿಂದ ಕೇಳುತ್ತ ಬೆಳೆದದ್ದನ್ನು ಲೇಖಕಿ ಹೇಳಿದ್ದಾರೆ. ಹೀಗಾಗಿ ಕಥೆಗೆ ಆಪ್ತಗುಣ ಒದಗುತ್ತದೆ.











