🎉 Up to 70% Off Selected ItemsShop Sale
HomeStore

ನಾ ಸೆರೆ ಹಿಡಿದ ಕನ್ಯಾಸ್ತ್ರೀ

Product image 1

ನಾ ಸೆರೆ ಹಿಡಿದ ಕನ್ಯಾಸ್ತ್ರೀ

ನಾ ಸೆರೆ ಹಿಡಿದ ಕನ್ಯಾಸ್ತ್ರೀ

ಶಶಿಧರ ಹಾಲಾಡಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಶಶಿಧರ ಹಾಲಾಡಿಯವರು, ಒಂದು ಚಿನ್ನದ ಪದಕ ಮತ್ತು ಮೊದಲನೆಯ ರ್ಯಾಂಕ್‌ನೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಪದವಿ ಪಡೆದಿದ್ದಾರೆ. ಸಾಹಿತ್ಯದಲ್ಲಿ ಮೊದಲಿನಿಂದಲೂ ಆಸಕ್ತಿ ಹೊಂದಿರುವ ಶಶಿಧರ ಹಾಲಾಡಿಯವರು ಕಾದಂಬರಿ, ಸಣ್ಣ ಕಥೆ, ಪ್ರವಾಸ ಕಥನ, ಕವನ, ನುಡಿಚಿತ್ರ, ಅಂಕಣ ಬರಹ ಮತ್ತು ಲೇಖನಗಳನ್ನು ಬರೆದಿದ್ದು, ಇವರ ಸಾವಿರಕ್ಕೂ ಹೆಚ್ಚಿನ ಬರಹಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಚಾರಣ, ಪರಿಸರ ಅಧ್ಯಯನ ಮತ್ತು ಛಾಯಾಚಿತ್ರಗ್ರಹಣ ಇವರ ಆಸಕ್ತಿ ಕ್ಷೇತ್ರಗಳು.

ಕಾಲಕೋಶ (ಕಾದಂಬರಿ), ಅಬ್ಬೆ (ಕಾದಂಬರಿ), ಚಿತ್ತ ಹರಿದತ್ತ (ಅಂಕಣ ಬರಹ), ಮನದ ಹಾಯಿದೋಣಿ (ಅಂಕಣ ಬರಹ), ಬೆನಗಲ್ ನರಸಿಂಹ ರಾವ್ (ವ್ಯಕ್ತಿ ಪರಿಚಯ), ಅಮ್ಮಮ್ಮನ ದೀಪಾವಳಿ (ಪ್ರಬಂಧಗಳು), ಓಲಿ ಕೊಡೆ (ಅಂಕಣ ಬರಹಗಳು), ಟುವ್ವಿ ಹಕ್ಕಿಯ ಗೂಡು (ಪರಿಸರ ಸಂಬಂಧಿ ಬರಹಗಳು), ಪ್ರಕೃತಿ ಪ್ರಪಂಚ (ಅಂಕಣ ಬರಹ), ದೇವರು ಎಚ್ಚರಗೊಂಡಾಗ (ಪ್ರವಾಸ ಕಥನ), ಹಿತ್ತಲಿನಿಂದ ಹಿಮಾಲಯಕ್ಕೆ (ಚಾರಣ ಬರಹಗಳು) ಮುಂತಾದ ಕೃತಿಗಳು ಈಗಾಗಲೇ ಪ್ರಕಟಗೊಂಡಿವೆ. ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತು ನೀಡುವ 'ಕನ್ನಡ ಸೇವಾ ರತ್ನ' ಮತ್ತು ಜ್ಞಾನಗಂಗಾ ಸಾಹಿತ್ಯ ರಂಗ ನೀಡುವ 'ಕರುನಾಡು ಸೇವಾ ರತ್ನ' ಪ್ರಶಸ್ತಿಗಳಿಗೆ ಶಶಿಧರ ಹಾಲಾಡಿಯವರು ಭಾಜನರಾಗಿದ್ದಾರೆ.
$0.65

Original: $2.16

-70%
ನಾ ಸೆರೆ ಹಿಡಿದ ಕನ್ಯಾಸ್ತ್ರೀ

$2.16

$0.65

Product Information

Shipping & Returns

Description

ಶಶಿಧರ ಹಾಲಾಡಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಶಶಿಧರ ಹಾಲಾಡಿಯವರು, ಒಂದು ಚಿನ್ನದ ಪದಕ ಮತ್ತು ಮೊದಲನೆಯ ರ್ಯಾಂಕ್‌ನೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಪದವಿ ಪಡೆದಿದ್ದಾರೆ. ಸಾಹಿತ್ಯದಲ್ಲಿ ಮೊದಲಿನಿಂದಲೂ ಆಸಕ್ತಿ ಹೊಂದಿರುವ ಶಶಿಧರ ಹಾಲಾಡಿಯವರು ಕಾದಂಬರಿ, ಸಣ್ಣ ಕಥೆ, ಪ್ರವಾಸ ಕಥನ, ಕವನ, ನುಡಿಚಿತ್ರ, ಅಂಕಣ ಬರಹ ಮತ್ತು ಲೇಖನಗಳನ್ನು ಬರೆದಿದ್ದು, ಇವರ ಸಾವಿರಕ್ಕೂ ಹೆಚ್ಚಿನ ಬರಹಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಚಾರಣ, ಪರಿಸರ ಅಧ್ಯಯನ ಮತ್ತು ಛಾಯಾಚಿತ್ರಗ್ರಹಣ ಇವರ ಆಸಕ್ತಿ ಕ್ಷೇತ್ರಗಳು.

ಕಾಲಕೋಶ (ಕಾದಂಬರಿ), ಅಬ್ಬೆ (ಕಾದಂಬರಿ), ಚಿತ್ತ ಹರಿದತ್ತ (ಅಂಕಣ ಬರಹ), ಮನದ ಹಾಯಿದೋಣಿ (ಅಂಕಣ ಬರಹ), ಬೆನಗಲ್ ನರಸಿಂಹ ರಾವ್ (ವ್ಯಕ್ತಿ ಪರಿಚಯ), ಅಮ್ಮಮ್ಮನ ದೀಪಾವಳಿ (ಪ್ರಬಂಧಗಳು), ಓಲಿ ಕೊಡೆ (ಅಂಕಣ ಬರಹಗಳು), ಟುವ್ವಿ ಹಕ್ಕಿಯ ಗೂಡು (ಪರಿಸರ ಸಂಬಂಧಿ ಬರಹಗಳು), ಪ್ರಕೃತಿ ಪ್ರಪಂಚ (ಅಂಕಣ ಬರಹ), ದೇವರು ಎಚ್ಚರಗೊಂಡಾಗ (ಪ್ರವಾಸ ಕಥನ), ಹಿತ್ತಲಿನಿಂದ ಹಿಮಾಲಯಕ್ಕೆ (ಚಾರಣ ಬರಹಗಳು) ಮುಂತಾದ ಕೃತಿಗಳು ಈಗಾಗಲೇ ಪ್ರಕಟಗೊಂಡಿವೆ. ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತು ನೀಡುವ 'ಕನ್ನಡ ಸೇವಾ ರತ್ನ' ಮತ್ತು ಜ್ಞಾನಗಂಗಾ ಸಾಹಿತ್ಯ ರಂಗ ನೀಡುವ 'ಕರುನಾಡು ಸೇವಾ ರತ್ನ' ಪ್ರಶಸ್ತಿಗಳಿಗೆ ಶಶಿಧರ ಹಾಲಾಡಿಯವರು ಭಾಜನರಾಗಿದ್ದಾರೆ.

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1Thumbnail 2

ಅಂಕಗಣಿತ

$0.81

$0.24

-69%NEW
Thumbnail 1

ರಹಮತ್ ತರೀಕೆರೆ

$0.65

$0.20