ನಾಗಚಂದ್ರ ಕವಿಯ ಪಂಪರಾಮಾಯಣ
ಅಭಿನವ ಪಂಪ ಎಂಬ ಬಿರುದನ್ನು ಪಡೆದ ನಾಗಚಂದ್ರ ಕವಿಯ ರಾಮಚಂದ್ರ ಚರಿತ ಪುರಾಣ ಕಾವ್ಯ ಹಲವಾರು ವೈಶಿಷ್ಟ್ಯಗಳಿಗೆ ಕಾರಣವಾಗಿದೆ. ವಾಲ್ಮೀಕಿ ರಾಮಾಯಣವನ್ನು ಜೈನ ಧರ್ಮದಲ್ಲಿ ಬರುವ ಶಲಾಕ ಪುರುಷರಿಗೆ ಹೊಲಿಸಿ ಬರೆದಿರುವ ಈ ಕೃತಿಯನ್ನು ಜೈನ ರಾಮಾಯಣ ಎಂದೂ ಕರೆಯಲಾಗುತ್ತೆ. ಅಂತಹ ಮಹಾನ್ ಕೃತಿಯ ಕುರಿತಾಗಿ ಬರೆದಿರುವ ಕೃತಿ ‘ನಾಗಚಂದ್ರ ಕವಿಯ ಪಂಪ ರಾಮಾಯಣ’ ಈ ಕೃತಿಯನ್ನು ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿದ್ದಾರೆ.
Product Information
Product Information
Shipping & Returns
Shipping & Returns

ನಾಗಚಂದ್ರ ಕವಿಯ ಪಂಪರಾಮಾಯಣ
ನಾಗಚಂದ್ರ ಕವಿಯ ಪಂಪರಾಮಾಯಣ
ಅಭಿನವ ಪಂಪ ಎಂಬ ಬಿರುದನ್ನು ಪಡೆದ ನಾಗಚಂದ್ರ ಕವಿಯ ರಾಮಚಂದ್ರ ಚರಿತ ಪುರಾಣ ಕಾವ್ಯ ಹಲವಾರು ವೈಶಿಷ್ಟ್ಯಗಳಿಗೆ ಕಾರಣವಾಗಿದೆ. ವಾಲ್ಮೀಕಿ ರಾಮಾಯಣವನ್ನು ಜೈನ ಧರ್ಮದಲ್ಲಿ ಬರುವ ಶಲಾಕ ಪುರುಷರಿಗೆ ಹೊಲಿಸಿ ಬರೆದಿರುವ ಈ ಕೃತಿಯನ್ನು ಜೈನ ರಾಮಾಯಣ ಎಂದೂ ಕರೆಯಲಾಗುತ್ತೆ. ಅಂತಹ ಮಹಾನ್ ಕೃತಿಯ ಕುರಿತಾಗಿ ಬರೆದಿರುವ ಕೃತಿ ‘ನಾಗಚಂದ್ರ ಕವಿಯ ಪಂಪ ರಾಮಾಯಣ’ ಈ ಕೃತಿಯನ್ನು ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿದ್ದಾರೆ.
Original: $2.16
-70%$2.16
$0.65Product Information
Product Information
Shipping & Returns
Shipping & Returns
Description
ಅಭಿನವ ಪಂಪ ಎಂಬ ಬಿರುದನ್ನು ಪಡೆದ ನಾಗಚಂದ್ರ ಕವಿಯ ರಾಮಚಂದ್ರ ಚರಿತ ಪುರಾಣ ಕಾವ್ಯ ಹಲವಾರು ವೈಶಿಷ್ಟ್ಯಗಳಿಗೆ ಕಾರಣವಾಗಿದೆ. ವಾಲ್ಮೀಕಿ ರಾಮಾಯಣವನ್ನು ಜೈನ ಧರ್ಮದಲ್ಲಿ ಬರುವ ಶಲಾಕ ಪುರುಷರಿಗೆ ಹೊಲಿಸಿ ಬರೆದಿರುವ ಈ ಕೃತಿಯನ್ನು ಜೈನ ರಾಮಾಯಣ ಎಂದೂ ಕರೆಯಲಾಗುತ್ತೆ. ಅಂತಹ ಮಹಾನ್ ಕೃತಿಯ ಕುರಿತಾಗಿ ಬರೆದಿರುವ ಕೃತಿ ‘ನಾಗಚಂದ್ರ ಕವಿಯ ಪಂಪ ರಾಮಾಯಣ’ ಈ ಕೃತಿಯನ್ನು ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿದ್ದಾರೆ.












