🎉 Up to 70% Off Selected ItemsShop Sale
HomeStore

ನಾಗಚಂದ್ರ ಕವಿಯ ಪಂಪರಾಮಾಯಣ

Product image 1

ನಾಗಚಂದ್ರ ಕವಿಯ ಪಂಪರಾಮಾಯಣ

ನಾಗಚಂದ್ರ ಕವಿಯ ಪಂಪರಾಮಾಯಣ

ಅಭಿನವ ಪಂಪ ಎಂಬ ಬಿರುದನ್ನು ಪಡೆದ ನಾಗಚಂದ್ರ ಕವಿಯ ರಾಮಚಂದ್ರ ಚರಿತ ಪುರಾಣ ಕಾವ್ಯ ಹಲವಾರು ವೈಶಿಷ್ಟ್ಯಗಳಿಗೆ ಕಾರಣವಾಗಿದೆ. ವಾಲ್ಮೀಕಿ ರಾಮಾಯಣವನ್ನು ಜೈನ ಧರ್ಮದಲ್ಲಿ ಬರುವ ಶಲಾಕ ಪುರುಷರಿಗೆ ಹೊಲಿಸಿ ಬರೆದಿರುವ ಈ ಕೃತಿಯನ್ನು ಜೈನ ರಾಮಾಯಣ ಎಂದೂ ಕರೆಯಲಾಗುತ್ತೆ. ಅಂತಹ ಮಹಾನ್ ಕೃತಿಯ ಕುರಿತಾಗಿ ಬರೆದಿರುವ ಕೃತಿ ‘ನಾಗಚಂದ್ರ ಕವಿಯ ಪಂಪ ರಾಮಾಯಣ’ ಈ ಕೃತಿಯನ್ನು ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿದ್ದಾರೆ.

$0.65

Original: $2.16

-70%
ನಾಗಚಂದ್ರ ಕವಿಯ ಪಂಪರಾಮಾಯಣ

$2.16

$0.65

Product Information

Shipping & Returns

Description

ಅಭಿನವ ಪಂಪ ಎಂಬ ಬಿರುದನ್ನು ಪಡೆದ ನಾಗಚಂದ್ರ ಕವಿಯ ರಾಮಚಂದ್ರ ಚರಿತ ಪುರಾಣ ಕಾವ್ಯ ಹಲವಾರು ವೈಶಿಷ್ಟ್ಯಗಳಿಗೆ ಕಾರಣವಾಗಿದೆ. ವಾಲ್ಮೀಕಿ ರಾಮಾಯಣವನ್ನು ಜೈನ ಧರ್ಮದಲ್ಲಿ ಬರುವ ಶಲಾಕ ಪುರುಷರಿಗೆ ಹೊಲಿಸಿ ಬರೆದಿರುವ ಈ ಕೃತಿಯನ್ನು ಜೈನ ರಾಮಾಯಣ ಎಂದೂ ಕರೆಯಲಾಗುತ್ತೆ. ಅಂತಹ ಮಹಾನ್ ಕೃತಿಯ ಕುರಿತಾಗಿ ಬರೆದಿರುವ ಕೃತಿ ‘ನಾಗಚಂದ್ರ ಕವಿಯ ಪಂಪ ರಾಮಾಯಣ’ ಈ ಕೃತಿಯನ್ನು ಹಿರಿಯ ಲೇಖಕ ಪಿ.ವಿ. ನಾರಾಯಣ ಅವರು ರಚಿಸಿದ್ದಾರೆ.

ನಾಗಚಂದ್ರ ಕವಿಯ ಪಂಪರಾಮಾಯಣ | Harivu Books