ಪಾದುಕೆಯ ಕಣ್ಣಂಚಿನಲ್ಲಿ
ಇದೊಂದು ಸೃಷ್ಟಿಶೀಲತೆಯ ಫಲಿತ ವರ್ತಮಾನದಿಂದ ಅತೀತಕ್ಕೂ, ಅತೀತದಿಂದ ವರ್ತಮಾನಕ್ಕೂ ನಿರಂತರವಾಗಿ ಚಲಿಸುವುದು ಕೃತಿಯ ಮೆರುಗು.
ಸೃಜನ್ ಕೌಶಲವಿರುವುದು ವರ್ಣನಾ ನೈಪುಣ್ಯದಲ್ಲಿ. ಇದು ಈ ಕಾಲದಿಂದ ಆ ಕಾಲಕ್ಕೆ ಕೊಂಡೊಯ್ದು ಓದುಗ ನಂದಿಗ್ರಾಮ, ಕೋಸಲ, ಕೇಕೆಯ, ಚಿತ್ರಕೂಟದಲ್ಲೆಲ್ಲ ಅಡ್ಡಾಡುವಂತೆ ಮಾಡುತ್ತದೆ.
ಸೃಜನ್ ಪದ್ಯಗಂಧಿಯಾದ ಗದ್ಯಶೈಲಿಯವರು. ಯಕ್ಷಗಾನದ ಉದಯೋನ್ಮುಖ ಭಾಗವತರಾಗಿರುವುದು ಅವರ ಈ ಶೈಲಿಯನ್ನು ಪ್ರಭಾವಿಸಿರಬಹುದು. ಈ ಶೈಲಿ ಅಭ್ಯಾಸದಿಂದ ರೂಢಿಸಿಕೊಂಡಂತಿರದೆ, ಸಹಜವಾಗಿದೆ.
'ತ್ರೇತೆಯ ಮಜ್ಜಿಗೆ ಮಡಿಸುವ ವಿಧಿ; ಮಂಧರೆ. ನವನೀತ ಹೊರ ತೆಗೆಯಲು' ಎನ್ನುವಂತಹ ಸಾಲುಗಳು ಕೃತಿಗೆ ಹೊಳಪು ನೀಡಿವೆ. ಇಂತಹ ಒಳನೋಟದ ಲೆಕ್ಕವಿಲ್ಲದ ಸಾಲುಗಳು ಇಲ್ಲಿವೆ.
ಮುಳುಗಿಯೂ ಮುಳುಗದ 'ಗುಂಡೂಮನೆ' ಎನ್ನುವ ಕಲೆ-ಸಾಹಿತ್ಯಗಳ ತವನಿಧಿಯ ಹೊಸ ಭರವಸೆ ಸೃಜನ್. ಸಮಕಾಲೀನ ಮನಸ್ಸುಗಳು ಇನ್ನೆಲ್ಲೋ ಸುಖ ಅರಸುವಾಗ ಕಲೆ-ಸಾಹಿತ್ಯಗಳಲ್ಲಿ, ಅದರಲ್ಲೂ ಹಳೆಯದರ ವಿಸ್ತರಣದಲ್ಲಿ ಈ ಯುವಮನಸ್ಸು ತೊಡಗಿರುವುದು ನೆಮ್ಮದಿಯನ್ನು ನೀಡುತ್ತದೆ.
ಕೃತಿಯಿದು ಪೂರ್ವಸೂರಿಗಳ ಭಾವಕ್ಕೆ ಭಂಗ ತಾರದೇ ಹೊಸತನವನ್ನು ಮೈಗೂಡಿಸಿಕೊಂಡಿರುವುದು ಮೆಚ್ಚುಗೆಯನ್ನು ಮೂಡಿಸುತ್ತದೆ. ಇನ್ನೊಂದರ ಚಿಗುರಾದ ಬಂದಳಿಕೆಯನ್ನು ಬೆಳೆಯಗೊಡದೆ ನಾವೀನ್ಯದ ಚಿಗುರು ಹೊತ್ತು ಬೇರಿನ ಪ್ರಾಚೀನತೆಯನ್ನು ಬಿತ್ತರಿಸಿದರೆ ಅದು ಬೆಳವಣಿಗೆ. ಈ ಕೃತಿ ಹಾಗಿದೆ. ಕೃತಿಯನ್ನು ಓದುತ್ತಾ ಕಾಲ-ದೇಶ ಮರೆತೆ; ನಾಲ್ಕು ಮಾತು ಬರೆಯುವ ಅವಕಾಶಕ್ಕೆ ಹೆಮ್ಮೆಯಾಂತೆ ಎಂದರೆ ನಾನು ಕೃತಿಯನ್ನು ಗೌರವಿಸಿದಂತಾಯಿತು. ನವನವೋನ್ನೇಷಶಾಲಿಯಾಗಿ ವರ್ಧಿಸುತ್ತಲೇ ಇರಲಿ ಕವಿತ್ವ ಎನ್ನುವುದು ಶುಭಾಕಾಂಕ್ಷೆ.
ವಿದ್ವಾನ್ ಜಗದೀಶಶರ್ಮಾ ಸಂಪ
Product Information
Product Information
Shipping & Returns
Shipping & Returns


ಪಾದುಕೆಯ ಕಣ್ಣಂಚಿನಲ್ಲಿ
ಪಾದುಕೆಯ ಕಣ್ಣಂಚಿನಲ್ಲಿ
ಇದೊಂದು ಸೃಷ್ಟಿಶೀಲತೆಯ ಫಲಿತ ವರ್ತಮಾನದಿಂದ ಅತೀತಕ್ಕೂ, ಅತೀತದಿಂದ ವರ್ತಮಾನಕ್ಕೂ ನಿರಂತರವಾಗಿ ಚಲಿಸುವುದು ಕೃತಿಯ ಮೆರುಗು.
ಸೃಜನ್ ಕೌಶಲವಿರುವುದು ವರ್ಣನಾ ನೈಪುಣ್ಯದಲ್ಲಿ. ಇದು ಈ ಕಾಲದಿಂದ ಆ ಕಾಲಕ್ಕೆ ಕೊಂಡೊಯ್ದು ಓದುಗ ನಂದಿಗ್ರಾಮ, ಕೋಸಲ, ಕೇಕೆಯ, ಚಿತ್ರಕೂಟದಲ್ಲೆಲ್ಲ ಅಡ್ಡಾಡುವಂತೆ ಮಾಡುತ್ತದೆ.
ಸೃಜನ್ ಪದ್ಯಗಂಧಿಯಾದ ಗದ್ಯಶೈಲಿಯವರು. ಯಕ್ಷಗಾನದ ಉದಯೋನ್ಮುಖ ಭಾಗವತರಾಗಿರುವುದು ಅವರ ಈ ಶೈಲಿಯನ್ನು ಪ್ರಭಾವಿಸಿರಬಹುದು. ಈ ಶೈಲಿ ಅಭ್ಯಾಸದಿಂದ ರೂಢಿಸಿಕೊಂಡಂತಿರದೆ, ಸಹಜವಾಗಿದೆ.
'ತ್ರೇತೆಯ ಮಜ್ಜಿಗೆ ಮಡಿಸುವ ವಿಧಿ; ಮಂಧರೆ. ನವನೀತ ಹೊರ ತೆಗೆಯಲು' ಎನ್ನುವಂತಹ ಸಾಲುಗಳು ಕೃತಿಗೆ ಹೊಳಪು ನೀಡಿವೆ. ಇಂತಹ ಒಳನೋಟದ ಲೆಕ್ಕವಿಲ್ಲದ ಸಾಲುಗಳು ಇಲ್ಲಿವೆ.
ಮುಳುಗಿಯೂ ಮುಳುಗದ 'ಗುಂಡೂಮನೆ' ಎನ್ನುವ ಕಲೆ-ಸಾಹಿತ್ಯಗಳ ತವನಿಧಿಯ ಹೊಸ ಭರವಸೆ ಸೃಜನ್. ಸಮಕಾಲೀನ ಮನಸ್ಸುಗಳು ಇನ್ನೆಲ್ಲೋ ಸುಖ ಅರಸುವಾಗ ಕಲೆ-ಸಾಹಿತ್ಯಗಳಲ್ಲಿ, ಅದರಲ್ಲೂ ಹಳೆಯದರ ವಿಸ್ತರಣದಲ್ಲಿ ಈ ಯುವಮನಸ್ಸು ತೊಡಗಿರುವುದು ನೆಮ್ಮದಿಯನ್ನು ನೀಡುತ್ತದೆ.
ಕೃತಿಯಿದು ಪೂರ್ವಸೂರಿಗಳ ಭಾವಕ್ಕೆ ಭಂಗ ತಾರದೇ ಹೊಸತನವನ್ನು ಮೈಗೂಡಿಸಿಕೊಂಡಿರುವುದು ಮೆಚ್ಚುಗೆಯನ್ನು ಮೂಡಿಸುತ್ತದೆ. ಇನ್ನೊಂದರ ಚಿಗುರಾದ ಬಂದಳಿಕೆಯನ್ನು ಬೆಳೆಯಗೊಡದೆ ನಾವೀನ್ಯದ ಚಿಗುರು ಹೊತ್ತು ಬೇರಿನ ಪ್ರಾಚೀನತೆಯನ್ನು ಬಿತ್ತರಿಸಿದರೆ ಅದು ಬೆಳವಣಿಗೆ. ಈ ಕೃತಿ ಹಾಗಿದೆ. ಕೃತಿಯನ್ನು ಓದುತ್ತಾ ಕಾಲ-ದೇಶ ಮರೆತೆ; ನಾಲ್ಕು ಮಾತು ಬರೆಯುವ ಅವಕಾಶಕ್ಕೆ ಹೆಮ್ಮೆಯಾಂತೆ ಎಂದರೆ ನಾನು ಕೃತಿಯನ್ನು ಗೌರವಿಸಿದಂತಾಯಿತು. ನವನವೋನ್ನೇಷಶಾಲಿಯಾಗಿ ವರ್ಧಿಸುತ್ತಲೇ ಇರಲಿ ಕವಿತ್ವ ಎನ್ನುವುದು ಶುಭಾಕಾಂಕ್ಷೆ.
ವಿದ್ವಾನ್ ಜಗದೀಶಶರ್ಮಾ ಸಂಪ
Original: $0.86
-70%$0.86
$0.26Product Information
Product Information
Shipping & Returns
Shipping & Returns
Description
ಇದೊಂದು ಸೃಷ್ಟಿಶೀಲತೆಯ ಫಲಿತ ವರ್ತಮಾನದಿಂದ ಅತೀತಕ್ಕೂ, ಅತೀತದಿಂದ ವರ್ತಮಾನಕ್ಕೂ ನಿರಂತರವಾಗಿ ಚಲಿಸುವುದು ಕೃತಿಯ ಮೆರುಗು.
ಸೃಜನ್ ಕೌಶಲವಿರುವುದು ವರ್ಣನಾ ನೈಪುಣ್ಯದಲ್ಲಿ. ಇದು ಈ ಕಾಲದಿಂದ ಆ ಕಾಲಕ್ಕೆ ಕೊಂಡೊಯ್ದು ಓದುಗ ನಂದಿಗ್ರಾಮ, ಕೋಸಲ, ಕೇಕೆಯ, ಚಿತ್ರಕೂಟದಲ್ಲೆಲ್ಲ ಅಡ್ಡಾಡುವಂತೆ ಮಾಡುತ್ತದೆ.
ಸೃಜನ್ ಪದ್ಯಗಂಧಿಯಾದ ಗದ್ಯಶೈಲಿಯವರು. ಯಕ್ಷಗಾನದ ಉದಯೋನ್ಮುಖ ಭಾಗವತರಾಗಿರುವುದು ಅವರ ಈ ಶೈಲಿಯನ್ನು ಪ್ರಭಾವಿಸಿರಬಹುದು. ಈ ಶೈಲಿ ಅಭ್ಯಾಸದಿಂದ ರೂಢಿಸಿಕೊಂಡಂತಿರದೆ, ಸಹಜವಾಗಿದೆ.
'ತ್ರೇತೆಯ ಮಜ್ಜಿಗೆ ಮಡಿಸುವ ವಿಧಿ; ಮಂಧರೆ. ನವನೀತ ಹೊರ ತೆಗೆಯಲು' ಎನ್ನುವಂತಹ ಸಾಲುಗಳು ಕೃತಿಗೆ ಹೊಳಪು ನೀಡಿವೆ. ಇಂತಹ ಒಳನೋಟದ ಲೆಕ್ಕವಿಲ್ಲದ ಸಾಲುಗಳು ಇಲ್ಲಿವೆ.
ಮುಳುಗಿಯೂ ಮುಳುಗದ 'ಗುಂಡೂಮನೆ' ಎನ್ನುವ ಕಲೆ-ಸಾಹಿತ್ಯಗಳ ತವನಿಧಿಯ ಹೊಸ ಭರವಸೆ ಸೃಜನ್. ಸಮಕಾಲೀನ ಮನಸ್ಸುಗಳು ಇನ್ನೆಲ್ಲೋ ಸುಖ ಅರಸುವಾಗ ಕಲೆ-ಸಾಹಿತ್ಯಗಳಲ್ಲಿ, ಅದರಲ್ಲೂ ಹಳೆಯದರ ವಿಸ್ತರಣದಲ್ಲಿ ಈ ಯುವಮನಸ್ಸು ತೊಡಗಿರುವುದು ನೆಮ್ಮದಿಯನ್ನು ನೀಡುತ್ತದೆ.
ಕೃತಿಯಿದು ಪೂರ್ವಸೂರಿಗಳ ಭಾವಕ್ಕೆ ಭಂಗ ತಾರದೇ ಹೊಸತನವನ್ನು ಮೈಗೂಡಿಸಿಕೊಂಡಿರುವುದು ಮೆಚ್ಚುಗೆಯನ್ನು ಮೂಡಿಸುತ್ತದೆ. ಇನ್ನೊಂದರ ಚಿಗುರಾದ ಬಂದಳಿಕೆಯನ್ನು ಬೆಳೆಯಗೊಡದೆ ನಾವೀನ್ಯದ ಚಿಗುರು ಹೊತ್ತು ಬೇರಿನ ಪ್ರಾಚೀನತೆಯನ್ನು ಬಿತ್ತರಿಸಿದರೆ ಅದು ಬೆಳವಣಿಗೆ. ಈ ಕೃತಿ ಹಾಗಿದೆ. ಕೃತಿಯನ್ನು ಓದುತ್ತಾ ಕಾಲ-ದೇಶ ಮರೆತೆ; ನಾಲ್ಕು ಮಾತು ಬರೆಯುವ ಅವಕಾಶಕ್ಕೆ ಹೆಮ್ಮೆಯಾಂತೆ ಎಂದರೆ ನಾನು ಕೃತಿಯನ್ನು ಗೌರವಿಸಿದಂತಾಯಿತು. ನವನವೋನ್ನೇಷಶಾಲಿಯಾಗಿ ವರ್ಧಿಸುತ್ತಲೇ ಇರಲಿ ಕವಿತ್ವ ಎನ್ನುವುದು ಶುಭಾಕಾಂಕ್ಷೆ.
ವಿದ್ವಾನ್ ಜಗದೀಶಶರ್ಮಾ ಸಂಪ












