🎉 Up to 70% Off Selected ItemsShop Sale
ಪೂಚಂತೇ ಗ್ರೇಟ್ ಯಾಕಂತೆ?
ತೇಜಸ್ವಿ ಎಂದರೆ ಏನೆಂದುಕೊಂಡಿರಿ? ಸೂಕ್ಷ್ಮ ಗ್ರಹಿಕೆಯ ಸಾಹಿತಿ ಅಷ್ಟೇ ಅಲ್ಲ; ಅವರೊಳಗೊಬ್ಬ ಸಾಮಾಜಿಕ ಚಿಂತಕ ಇದ್ದ; ಛಾಯಾಗ್ರಾಹಕ ಇದ್ದ; ಚಿತ್ರಕಾರನಿದ್ದ, ಚರಿತ್ರಕಾರನಿದ್ದ. ರೈತನಿದ್ದ. ನಿಸರ್ಗವಿಜ್ಞಾನಿ ಇದ್ದ, ಆಧುನಿಕ ಅಲೆಮಾರಿಯಿದ್ದ, ತಂತ್ರಜ್ಞಾನಕ್ಕೆ ತುಡಿಯುವ ಪ್ರಕಾಶಕನಿದ್ದ, ಎಲ್ಲಕ್ಕಿಂತ ಮುಖ್ಯವಾಗಿ ಜೀವಲೋಕದ ನಾಡಿಮಿಡಿತವನ್ನು ಅರಿತಿದ್ದ ಪರಿಸರ ಪ್ರೇಮಿಯಿದ್ದ. ಕನ್ನಡಕ್ಕೆ ದಕ್ಕಿದ ಈ ಬಹುಮುಖ ವ್ಯಕ್ತಿಯ ಎಲ್ಲ ಮುಖಗಳನ್ನು ನಾವು ಮತ್ತೊಮ್ಮೆ ಮಗದೊಮ್ಮೆ ನೆನಪಿಸಿಕೊಳ್ಳಬೇಕಿದೆ. ಅವರ ಬಿಂಬ ಮಾಸದಂತೆ ಮಸಕಾಗದಂತೆ ನೋಡಿಕೊಳ್ಳಬೇಕಿದೆ.
ನಾಗೇಶ ಹೆಗಡೆ ಈ ಸಂಕಲನದಲ್ಲಿ ಪೂಚಂತೇ ಅವರ ತುಡಿತಗಳ ವಿವರಣೆ ಕೊಟ್ಟು, ಕೊಂಚ ವಿಸ್ತರಣೆಯನ್ನೂ ಮಾಡಿದ್ದಾರೆ. ಪೂಚಂತೆ ಬರೆಯದೇ ಇದ್ದ, ಬರೆಯಬಹುದಾಗಿದ್ದ ನಿಸರ್ಗ ವಿದ್ಯಮಾನಗಳ ನಿರೂಪಣೆ ಇಲ್ಲಿದೆ.
ನಾಗೇಶ ಹೆಗಡೆ ಈ ಸಂಕಲನದಲ್ಲಿ ಪೂಚಂತೇ ಅವರ ತುಡಿತಗಳ ವಿವರಣೆ ಕೊಟ್ಟು, ಕೊಂಚ ವಿಸ್ತರಣೆಯನ್ನೂ ಮಾಡಿದ್ದಾರೆ. ಪೂಚಂತೆ ಬರೆಯದೇ ಇದ್ದ, ಬರೆಯಬಹುದಾಗಿದ್ದ ನಿಸರ್ಗ ವಿದ್ಯಮಾನಗಳ ನಿರೂಪಣೆ ಇಲ್ಲಿದೆ.
Product Information
Product Information
Shipping & Returns
Shipping & Returns

ಪೂಚಂತೇ ಗ್ರೇಟ್ ಯಾಕಂತೆ?
ಪೂಚಂತೇ ಗ್ರೇಟ್ ಯಾಕಂತೆ?
ತೇಜಸ್ವಿ ಎಂದರೆ ಏನೆಂದುಕೊಂಡಿರಿ? ಸೂಕ್ಷ್ಮ ಗ್ರಹಿಕೆಯ ಸಾಹಿತಿ ಅಷ್ಟೇ ಅಲ್ಲ; ಅವರೊಳಗೊಬ್ಬ ಸಾಮಾಜಿಕ ಚಿಂತಕ ಇದ್ದ; ಛಾಯಾಗ್ರಾಹಕ ಇದ್ದ; ಚಿತ್ರಕಾರನಿದ್ದ, ಚರಿತ್ರಕಾರನಿದ್ದ. ರೈತನಿದ್ದ. ನಿಸರ್ಗವಿಜ್ಞಾನಿ ಇದ್ದ, ಆಧುನಿಕ ಅಲೆಮಾರಿಯಿದ್ದ, ತಂತ್ರಜ್ಞಾನಕ್ಕೆ ತುಡಿಯುವ ಪ್ರಕಾಶಕನಿದ್ದ, ಎಲ್ಲಕ್ಕಿಂತ ಮುಖ್ಯವಾಗಿ ಜೀವಲೋಕದ ನಾಡಿಮಿಡಿತವನ್ನು ಅರಿತಿದ್ದ ಪರಿಸರ ಪ್ರೇಮಿಯಿದ್ದ. ಕನ್ನಡಕ್ಕೆ ದಕ್ಕಿದ ಈ ಬಹುಮುಖ ವ್ಯಕ್ತಿಯ ಎಲ್ಲ ಮುಖಗಳನ್ನು ನಾವು ಮತ್ತೊಮ್ಮೆ ಮಗದೊಮ್ಮೆ ನೆನಪಿಸಿಕೊಳ್ಳಬೇಕಿದೆ. ಅವರ ಬಿಂಬ ಮಾಸದಂತೆ ಮಸಕಾಗದಂತೆ ನೋಡಿಕೊಳ್ಳಬೇಕಿದೆ.
ನಾಗೇಶ ಹೆಗಡೆ ಈ ಸಂಕಲನದಲ್ಲಿ ಪೂಚಂತೇ ಅವರ ತುಡಿತಗಳ ವಿವರಣೆ ಕೊಟ್ಟು, ಕೊಂಚ ವಿಸ್ತರಣೆಯನ್ನೂ ಮಾಡಿದ್ದಾರೆ. ಪೂಚಂತೆ ಬರೆಯದೇ ಇದ್ದ, ಬರೆಯಬಹುದಾಗಿದ್ದ ನಿಸರ್ಗ ವಿದ್ಯಮಾನಗಳ ನಿರೂಪಣೆ ಇಲ್ಲಿದೆ.
ನಾಗೇಶ ಹೆಗಡೆ ಈ ಸಂಕಲನದಲ್ಲಿ ಪೂಚಂತೇ ಅವರ ತುಡಿತಗಳ ವಿವರಣೆ ಕೊಟ್ಟು, ಕೊಂಚ ವಿಸ್ತರಣೆಯನ್ನೂ ಮಾಡಿದ್ದಾರೆ. ಪೂಚಂತೆ ಬರೆಯದೇ ಇದ್ದ, ಬರೆಯಬಹುದಾಗಿದ್ದ ನಿಸರ್ಗ ವಿದ್ಯಮಾನಗಳ ನಿರೂಪಣೆ ಇಲ್ಲಿದೆ.
$1.62
ಪೂಚಂತೇ ಗ್ರೇಟ್ ಯಾಕಂತೆ?—
$1.62
Product Information
Product Information
Shipping & Returns
Shipping & Returns
Description
ತೇಜಸ್ವಿ ಎಂದರೆ ಏನೆಂದುಕೊಂಡಿರಿ? ಸೂಕ್ಷ್ಮ ಗ್ರಹಿಕೆಯ ಸಾಹಿತಿ ಅಷ್ಟೇ ಅಲ್ಲ; ಅವರೊಳಗೊಬ್ಬ ಸಾಮಾಜಿಕ ಚಿಂತಕ ಇದ್ದ; ಛಾಯಾಗ್ರಾಹಕ ಇದ್ದ; ಚಿತ್ರಕಾರನಿದ್ದ, ಚರಿತ್ರಕಾರನಿದ್ದ. ರೈತನಿದ್ದ. ನಿಸರ್ಗವಿಜ್ಞಾನಿ ಇದ್ದ, ಆಧುನಿಕ ಅಲೆಮಾರಿಯಿದ್ದ, ತಂತ್ರಜ್ಞಾನಕ್ಕೆ ತುಡಿಯುವ ಪ್ರಕಾಶಕನಿದ್ದ, ಎಲ್ಲಕ್ಕಿಂತ ಮುಖ್ಯವಾಗಿ ಜೀವಲೋಕದ ನಾಡಿಮಿಡಿತವನ್ನು ಅರಿತಿದ್ದ ಪರಿಸರ ಪ್ರೇಮಿಯಿದ್ದ. ಕನ್ನಡಕ್ಕೆ ದಕ್ಕಿದ ಈ ಬಹುಮುಖ ವ್ಯಕ್ತಿಯ ಎಲ್ಲ ಮುಖಗಳನ್ನು ನಾವು ಮತ್ತೊಮ್ಮೆ ಮಗದೊಮ್ಮೆ ನೆನಪಿಸಿಕೊಳ್ಳಬೇಕಿದೆ. ಅವರ ಬಿಂಬ ಮಾಸದಂತೆ ಮಸಕಾಗದಂತೆ ನೋಡಿಕೊಳ್ಳಬೇಕಿದೆ.
ನಾಗೇಶ ಹೆಗಡೆ ಈ ಸಂಕಲನದಲ್ಲಿ ಪೂಚಂತೇ ಅವರ ತುಡಿತಗಳ ವಿವರಣೆ ಕೊಟ್ಟು, ಕೊಂಚ ವಿಸ್ತರಣೆಯನ್ನೂ ಮಾಡಿದ್ದಾರೆ. ಪೂಚಂತೆ ಬರೆಯದೇ ಇದ್ದ, ಬರೆಯಬಹುದಾಗಿದ್ದ ನಿಸರ್ಗ ವಿದ್ಯಮಾನಗಳ ನಿರೂಪಣೆ ಇಲ್ಲಿದೆ.
ನಾಗೇಶ ಹೆಗಡೆ ಈ ಸಂಕಲನದಲ್ಲಿ ಪೂಚಂತೇ ಅವರ ತುಡಿತಗಳ ವಿವರಣೆ ಕೊಟ್ಟು, ಕೊಂಚ ವಿಸ್ತರಣೆಯನ್ನೂ ಮಾಡಿದ್ದಾರೆ. ಪೂಚಂತೆ ಬರೆಯದೇ ಇದ್ದ, ಬರೆಯಬಹುದಾಗಿದ್ದ ನಿಸರ್ಗ ವಿದ್ಯಮಾನಗಳ ನಿರೂಪಣೆ ಇಲ್ಲಿದೆ.











