🎉 Up to 70% Off Selected ItemsShop Sale
HomeStore

ರಾಜಪಥ

Product image 1
Product image 2

ರಾಜಪಥ

ರಾಜಪಥ

ಸೋಲನ್ನು ಸೋಲಿಸಿ ಗೆಲ್ಲುವವರಿಗಾಗಿ... 

ಕನ್ನಡದ ಖ್ಯಾತ ಅಂಕಣಕಾರರು ಹಾಗು ಖ್ಯಾತ ವಾಗ್ಮಿಗಳು ಆಗಿರುವ ರಾಜೇಂದ್ರ ಭಟ್ ಕೆ ಅವರು ಬರೆದಿರುವ ಸ್ಫೂರ್ತಿದಾಯಕ ಅಂಕಣ ಬರಹಗಳಲ್ಲಿ ಆಯ್ದ ಕೆಲವು ಲೇಖನಗಳು ಈ ಪುಸ್ತಕದಲ್ಲಿವೆ. ಅವರ ಲೇಖನಗಳಲ್ಲಿ ಹೆಚ್ಚು ಸ್ಫೂರ್ತಿ ಮತ್ತು ಪ್ರೇರಣೆಗಳು ಇರುತ್ತವೆ ಎಂದು ಓದುಗರು ಈಗಾಗಲೇ ತುಂಬು ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ.

ಐದು ವರ್ಷಗಳಿಂದ ಒಂದು ದಿನವೂ ಬಿಡದೆ ಇಂತಹ ಅಂಕಣಗಳನ್ನು ಬರೆಯುವುದು ಸವಾಲಿನ ಕೆಲಸ. ಏಕತಾನತೆ ಬಾರದ ಹಾಗೆ ನೋಡಿಕೊಳ್ಳುವುದು. ಪ್ರತೀ ನಿತ್ಯವೂ ಹೊಸ ವೈವಿಧ್ಯಗಳಿಗೆ ತೆರೆದುಕೊಳ್ಳುವುದು ಸುಲಭವಲ್ಲ. ಅವರಿಗೆ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಗಣಿತ, ಸಂಗೀತ, ಕಲೆ, ಕ್ರಿಕೆಟ್, ಕ್ರೀಡೆ, ಸಿನೆಮಾ, ಆಧ್ಯಾತ್ಮ, ಸಂಶೋಧನೆ, ವಿಜ್ಞಾನ, ತಂತ್ರಜ್ಞಾನ ಎಲ್ಲ ವಿಭಾಗಗಳಲ್ಲಿಯೂ ಆಸಕ್ತಿ ಮತ್ತು ಅಧ್ಯಯನಗಳು ಇರುವ ಕಾರಣ ಈ ಸರಣಿ ಬರವಣಿಗೆಯು ಅವರಿಗೆ ಸಾಧ್ಯವಾಗಿದೆ. ಅವರು ಲೇಖನದಲ್ಲಿ ಇರುವ ಭಾವನಾತ್ಮಕ ಮತ್ತು ಸೃಜನಾತ್ಮಕ ಸಾಲುಗಳು ನಿಮ್ಮನ್ನು ಪುಸ್ತಕ ಕೆಳಗಿಡಲು ಬಿಡದೆ ಸರಾಗವಾಗಿ ಓದಿಸಿಕೊಂಡು ಹೋಗುವುದು.

ಬಹು ಬೇಡಿಕೆಯ ಭಾಷಣಕಾರರು ಮತ್ತು ವಿಕಸನ ತರಬೇತುದಾರರೂ ಆಗಿರುವ ರಾಜೇಂದ್ರ ಭಟ್ಟರ ದಶಕಗಳ ಓದು ಮತ್ತು ಅನುಭವ ಇಲ್ಲಿ ಹೆಪ್ಪುಗಟ್ಟಿ ಗೆಲುವಿನ 'ರಾಜಪಥ'ವನ್ನೇ ನಿರ್ಮಿಸಿದೆ.

ಲೆಜೆಂಡ್ ವ್ಯಕ್ತಿಗಳ ಬದುಕಿನಲ್ಲಿ ನಡೆದ ಸ್ಫೂರ್ತಿದಾಯಕವಾದ ಅಂಶಗಳು, ಅವರ ಬದುಕಲ್ಲಿ ಮೂಡಿದ್ದ ಮಹತ್ವದ ತಿರುವುಗಳು, ಗೆಲುವಿಗೆ ಕಾರಣವಾದ ಅಂಶಗಳು, ಬದುಕಿನಲ್ಲಿ ಸೋಲುಗಳನ್ನು ಅವರು ಗೆದ್ದ ರೀತಿ, ಅವರಿಗೆ ದೊರೆತ ಉಡ್ಡಯನ ವೇದಿಕೆಗಳು, ಸಾಧಕರ ಬದ್ದತೆ... ಇವೆಲ್ಲವೂ ನಮಗೆ ಲೇಖಕರ ಸುಂದರ ಬರವಣಿಗೆಯ ಮೂಲಕ ಕಣ್ಣಿಗೆ ಕಟ್ಟುತ್ತವೆ. ಆಡಂಬರ ಉಪಮೆಗಳ ಗೊಡವೆಯಿಲ್ಲದೆ ಸುಲಭವಾಗಿ ಓದಿಸಿಕೊಂಡು ಹೋಗುವ ಶಕ್ತಿಯು ಈ ಲೇಖನಗಳಿಗಿವೆ.

ರಾಜಪಥವು ರಾಜೇಂದ್ರ ಭಟ್ಟರ ಟ್ರೆಂಡ್ ಸೆಟ್ಟಿಂಗ್ ಅಂಕಣ ಲೇಖನಗಳಿಂದ ಸಿಂಗಾರವಾಗಿದೆ. ಎಡೆಬಿಡದೆ ಪ್ರತಿನಿತ್ಯವೂ ಅಂಕಣ ಬರಹಗಳ, ಸ್ಫೂರ್ತಿ ಮಾತುಗಳ ಮೂಲಕ ಗೆಲುವಿನ ರಹದಾರಿಯನ್ನೇ ನಿರ್ಮಿಸಿಕೊಡುವ ಶ್ರೀಯುತರ ಸಾಹಿತ್ಯ ಸೇವೆ ಹೀಗೆ ನಿರಂತರವಾಗಿ ಸಾಗಲಿ....

-ಅಶ್ವತ್ ಎಸ್. ಎಲ್
ಸಹ ಸಂಸ್ಥಾಪಕರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಕಾರ್ಕಳ

$1.95
ರಾಜಪಥ
$1.95

Product Information

Shipping & Returns

Description

ಸೋಲನ್ನು ಸೋಲಿಸಿ ಗೆಲ್ಲುವವರಿಗಾಗಿ... 

ಕನ್ನಡದ ಖ್ಯಾತ ಅಂಕಣಕಾರರು ಹಾಗು ಖ್ಯಾತ ವಾಗ್ಮಿಗಳು ಆಗಿರುವ ರಾಜೇಂದ್ರ ಭಟ್ ಕೆ ಅವರು ಬರೆದಿರುವ ಸ್ಫೂರ್ತಿದಾಯಕ ಅಂಕಣ ಬರಹಗಳಲ್ಲಿ ಆಯ್ದ ಕೆಲವು ಲೇಖನಗಳು ಈ ಪುಸ್ತಕದಲ್ಲಿವೆ. ಅವರ ಲೇಖನಗಳಲ್ಲಿ ಹೆಚ್ಚು ಸ್ಫೂರ್ತಿ ಮತ್ತು ಪ್ರೇರಣೆಗಳು ಇರುತ್ತವೆ ಎಂದು ಓದುಗರು ಈಗಾಗಲೇ ತುಂಬು ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ.

ಐದು ವರ್ಷಗಳಿಂದ ಒಂದು ದಿನವೂ ಬಿಡದೆ ಇಂತಹ ಅಂಕಣಗಳನ್ನು ಬರೆಯುವುದು ಸವಾಲಿನ ಕೆಲಸ. ಏಕತಾನತೆ ಬಾರದ ಹಾಗೆ ನೋಡಿಕೊಳ್ಳುವುದು. ಪ್ರತೀ ನಿತ್ಯವೂ ಹೊಸ ವೈವಿಧ್ಯಗಳಿಗೆ ತೆರೆದುಕೊಳ್ಳುವುದು ಸುಲಭವಲ್ಲ. ಅವರಿಗೆ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ಗಣಿತ, ಸಂಗೀತ, ಕಲೆ, ಕ್ರಿಕೆಟ್, ಕ್ರೀಡೆ, ಸಿನೆಮಾ, ಆಧ್ಯಾತ್ಮ, ಸಂಶೋಧನೆ, ವಿಜ್ಞಾನ, ತಂತ್ರಜ್ಞಾನ ಎಲ್ಲ ವಿಭಾಗಗಳಲ್ಲಿಯೂ ಆಸಕ್ತಿ ಮತ್ತು ಅಧ್ಯಯನಗಳು ಇರುವ ಕಾರಣ ಈ ಸರಣಿ ಬರವಣಿಗೆಯು ಅವರಿಗೆ ಸಾಧ್ಯವಾಗಿದೆ. ಅವರು ಲೇಖನದಲ್ಲಿ ಇರುವ ಭಾವನಾತ್ಮಕ ಮತ್ತು ಸೃಜನಾತ್ಮಕ ಸಾಲುಗಳು ನಿಮ್ಮನ್ನು ಪುಸ್ತಕ ಕೆಳಗಿಡಲು ಬಿಡದೆ ಸರಾಗವಾಗಿ ಓದಿಸಿಕೊಂಡು ಹೋಗುವುದು.

ಬಹು ಬೇಡಿಕೆಯ ಭಾಷಣಕಾರರು ಮತ್ತು ವಿಕಸನ ತರಬೇತುದಾರರೂ ಆಗಿರುವ ರಾಜೇಂದ್ರ ಭಟ್ಟರ ದಶಕಗಳ ಓದು ಮತ್ತು ಅನುಭವ ಇಲ್ಲಿ ಹೆಪ್ಪುಗಟ್ಟಿ ಗೆಲುವಿನ 'ರಾಜಪಥ'ವನ್ನೇ ನಿರ್ಮಿಸಿದೆ.

ಲೆಜೆಂಡ್ ವ್ಯಕ್ತಿಗಳ ಬದುಕಿನಲ್ಲಿ ನಡೆದ ಸ್ಫೂರ್ತಿದಾಯಕವಾದ ಅಂಶಗಳು, ಅವರ ಬದುಕಲ್ಲಿ ಮೂಡಿದ್ದ ಮಹತ್ವದ ತಿರುವುಗಳು, ಗೆಲುವಿಗೆ ಕಾರಣವಾದ ಅಂಶಗಳು, ಬದುಕಿನಲ್ಲಿ ಸೋಲುಗಳನ್ನು ಅವರು ಗೆದ್ದ ರೀತಿ, ಅವರಿಗೆ ದೊರೆತ ಉಡ್ಡಯನ ವೇದಿಕೆಗಳು, ಸಾಧಕರ ಬದ್ದತೆ... ಇವೆಲ್ಲವೂ ನಮಗೆ ಲೇಖಕರ ಸುಂದರ ಬರವಣಿಗೆಯ ಮೂಲಕ ಕಣ್ಣಿಗೆ ಕಟ್ಟುತ್ತವೆ. ಆಡಂಬರ ಉಪಮೆಗಳ ಗೊಡವೆಯಿಲ್ಲದೆ ಸುಲಭವಾಗಿ ಓದಿಸಿಕೊಂಡು ಹೋಗುವ ಶಕ್ತಿಯು ಈ ಲೇಖನಗಳಿಗಿವೆ.

ರಾಜಪಥವು ರಾಜೇಂದ್ರ ಭಟ್ಟರ ಟ್ರೆಂಡ್ ಸೆಟ್ಟಿಂಗ್ ಅಂಕಣ ಲೇಖನಗಳಿಂದ ಸಿಂಗಾರವಾಗಿದೆ. ಎಡೆಬಿಡದೆ ಪ್ರತಿನಿತ್ಯವೂ ಅಂಕಣ ಬರಹಗಳ, ಸ್ಫೂರ್ತಿ ಮಾತುಗಳ ಮೂಲಕ ಗೆಲುವಿನ ರಹದಾರಿಯನ್ನೇ ನಿರ್ಮಿಸಿಕೊಡುವ ಶ್ರೀಯುತರ ಸಾಹಿತ್ಯ ಸೇವೆ ಹೀಗೆ ನಿರಂತರವಾಗಿ ಸಾಗಲಿ....

-ಅಶ್ವತ್ ಎಸ್. ಎಲ್
ಸಹ ಸಂಸ್ಥಾಪಕರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಕಾರ್ಕಳ

ರಾಜಪಥ | Harivu Books