🎉 Up to 70% Off Selected ItemsShop Sale
HomeStore

ಸಸ್ಯ ಪರಿಸರ

Product image 1

ಸಸ್ಯ ಪರಿಸರ

ಸಸ್ಯ ಪರಿಸರ

ಮರ-ಗಿಡ-ಹೂಗಳದು ಒಂದು ವಿಸ್ಮಯಕಾರಿ ಜಗತ್ತು. ಪರಿಸರದ ಮತೋಲನವನ್ನು ಕಾಪಾಡುವುದರಲ್ಲಿ ಇವುಗಳಿಗೆ ಮಹತ್ವದ ಪಾತ್ರವಿದೆ.

ಪ್ರಕೃತಿ ತನ್ನ ಎಲ್ಲ ಕಲ್ಪನಾಶಕ್ತಿಯನ್ನು, ಕಲಾತ್ಮಕತೆಯನ್ನು ಬಳಸಿಕೊಂಡು ಈ ಸ್ವಲೋಕವನ್ನು ಸೃಷ್ಟಿಸಿರುವುದರಲ್ಲಿ ಸಂಶಯವಿಲ್ಲ. ಬೇರೆ ಬೇರೆ ಜಾತಿಯ ರ-ಗಿಡಗಳು, ಹೂವುಗಳು, ಎಲೆಗಳಂತೂ ಒಂದಕ್ಕಿಂತ ಒಂದು ಭಿನ್ನ ! ಇನ್ನು ಹೂವುಗಳಿಗೆ ಬಣ್ಣ ಹಾಕುವ ಪ್ರಕೃತಿಯ ಕೈಚಳಕ ವಿಸ್ಮಯ ಹುಟ್ಟಿಸುತ್ತದೆ. ಂದೊಂದು ಜಾತಿಯ ಹಣ್ಣಿಗೂ ಬೇರೆ ಬೇರೆ ರುಚಿ ! ಕೆಲವು ಹಣ್ಣುಗಳು, ಷಕಾರಿಯೂ ಹೌದು. ಅಂಟು ಸುರಿಸುವ ಮರಗಳು, ರಕ್ಷಣೆಗಾಗಿ ಮುಳ್ಳು ಬೆಳೆಸಿಕೊಳ್ಳುವ ಗಿಡಗಳು !

ಸಸ್ಯ ಪರಿಸರದ ಲೇಖನಗಳನ್ನು ಓದುತ್ತ ಹೋದಾಗ ಸಸ್ಯ ಲೋಕದ ಈ ಎಲ್ಲ ವಿಷಯಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ.

ಈ ಕೃತಿಯ ಲೇಖಕರಾದ ಡಾ|| ಕೃಷ್ಣಾನಂದ ಕಾಮತ್ ನಮ್ಮೊಡನೆ ಬದುಕಿದ್ದ ಮ್ಯಾತ ಅರಣ್ಯ ಕೀಟಶಾಸ್ತ್ರಜ್ಞರು, ಛಾಯಾಚಿತ್ರಕಾರರು. ಪ್ರಾಣಿ, ಪಕ್ಷಿ ಪರಿಸರ ಕುರಿತ ಇವರ ಹಲವು ಕೃತಿಗಳು ಪ್ರಕಟವಾಗಿವೆ. ಇವರ 'ಅಕ್ಷತ', 'ಬತ್ತರ ಪ್ರವಾಸ' ಕೃತಿಗಳು ನವಕರ್ನಾಟಕ ಪ್ರಕಾಶನದಿಂದ ಪ್ರಕಟವಾಗಿವೆ.
$1.08
ಸಸ್ಯ ಪರಿಸರ
$1.08

Product Information

Shipping & Returns

Description

ಮರ-ಗಿಡ-ಹೂಗಳದು ಒಂದು ವಿಸ್ಮಯಕಾರಿ ಜಗತ್ತು. ಪರಿಸರದ ಮತೋಲನವನ್ನು ಕಾಪಾಡುವುದರಲ್ಲಿ ಇವುಗಳಿಗೆ ಮಹತ್ವದ ಪಾತ್ರವಿದೆ.

ಪ್ರಕೃತಿ ತನ್ನ ಎಲ್ಲ ಕಲ್ಪನಾಶಕ್ತಿಯನ್ನು, ಕಲಾತ್ಮಕತೆಯನ್ನು ಬಳಸಿಕೊಂಡು ಈ ಸ್ವಲೋಕವನ್ನು ಸೃಷ್ಟಿಸಿರುವುದರಲ್ಲಿ ಸಂಶಯವಿಲ್ಲ. ಬೇರೆ ಬೇರೆ ಜಾತಿಯ ರ-ಗಿಡಗಳು, ಹೂವುಗಳು, ಎಲೆಗಳಂತೂ ಒಂದಕ್ಕಿಂತ ಒಂದು ಭಿನ್ನ ! ಇನ್ನು ಹೂವುಗಳಿಗೆ ಬಣ್ಣ ಹಾಕುವ ಪ್ರಕೃತಿಯ ಕೈಚಳಕ ವಿಸ್ಮಯ ಹುಟ್ಟಿಸುತ್ತದೆ. ಂದೊಂದು ಜಾತಿಯ ಹಣ್ಣಿಗೂ ಬೇರೆ ಬೇರೆ ರುಚಿ ! ಕೆಲವು ಹಣ್ಣುಗಳು, ಷಕಾರಿಯೂ ಹೌದು. ಅಂಟು ಸುರಿಸುವ ಮರಗಳು, ರಕ್ಷಣೆಗಾಗಿ ಮುಳ್ಳು ಬೆಳೆಸಿಕೊಳ್ಳುವ ಗಿಡಗಳು !

ಸಸ್ಯ ಪರಿಸರದ ಲೇಖನಗಳನ್ನು ಓದುತ್ತ ಹೋದಾಗ ಸಸ್ಯ ಲೋಕದ ಈ ಎಲ್ಲ ವಿಷಯಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ.

ಈ ಕೃತಿಯ ಲೇಖಕರಾದ ಡಾ|| ಕೃಷ್ಣಾನಂದ ಕಾಮತ್ ನಮ್ಮೊಡನೆ ಬದುಕಿದ್ದ ಮ್ಯಾತ ಅರಣ್ಯ ಕೀಟಶಾಸ್ತ್ರಜ್ಞರು, ಛಾಯಾಚಿತ್ರಕಾರರು. ಪ್ರಾಣಿ, ಪಕ್ಷಿ ಪರಿಸರ ಕುರಿತ ಇವರ ಹಲವು ಕೃತಿಗಳು ಪ್ರಕಟವಾಗಿವೆ. ಇವರ 'ಅಕ್ಷತ', 'ಬತ್ತರ ಪ್ರವಾಸ' ಕೃತಿಗಳು ನವಕರ್ನಾಟಕ ಪ್ರಕಾಶನದಿಂದ ಪ್ರಕಟವಾಗಿವೆ.
ಸಸ್ಯ ಪರಿಸರ | Harivu Books