ಸೇಡಿನ ಕಿಡಿ
ಇಂದಿರಾತನಯ ಅವರು ಬರೆದಿರುವ ಕಾದಂಬರಿ. ನಮ್ಮ ಇಂದಿನ ಯಾಂತ್ರಿಕ ಜೀವನದಲ್ಲಿ, ನಾಗರಿಕತೆಯ ಹೆಸರಿನಲ್ಲಿ, ವಿಜ್ಞಾನದ ಬೆಳಕಿನಲ್ಲಿ ತರ್ಕಕ್ಕೆ ಸಿಕ್ಕದ ಘಟನೆಗಳು ಅತೀಂದ್ರಿಯ ಲೋಕವೊಂದನ್ನು ಧ್ವನಿಸುತ್ತವೆ. ಮನುಷ್ಯನ ಎಲ್ಲೆಯಿರದ ಮನಃಶಕ್ತಿಯನ್ನು ಮನವರಿಕೆ ಮಾಡಿಕೊಡುವ ಈ ಕೃತಿ ಒಂದು ಅರ್ಥದಲ್ಲಿ ಕಾದಂಬರಿ, ನಿಜ. ಆದರೆ ವ್ಯಾಪಕ ಅರ್ಥದಲ್ಲಿ, ಸಂಕಲ್ಪಶಕ್ತಿಯಿಂದ ಪ್ರೇರಿತವಾದ ಮಾನವ ಮನಸ್ಸಿನ ಸೂಕ್ಷ್ಮಗಳನ್ನು ಆಧಾರಗಳ ಮೂಲಕ ನಿರೂಪಿಸುವ ಅಪೂರ್ವ ಗ್ರಂಥ. ಕನ್ನಡದಲ್ಲಿ ಈ ಬಗೆಯ ಕಾದಂಬರಿಗಳನ್ನು ಮೊಟ್ಟಮೊದಲಿಗೆ ಬರೆದವರು ಇಂದಿರಾತನಯ. ಅತ್ಯಂತ ಕ್ಲಿಷ್ಟವಾದ ಮಂತ್ರತಂತ್ರ ವಿದ್ಯೆಗಳನ್ನು ಸಮಾಜ ಜೀವನದ ಗಾಜಿನ ಮೂಲಕ ಹಾಯಿಸಿ, ಒಂದು ಗಾಢ ಅನುಭವ ಉಂಟಾಗುವಂತೆ ಮಾಡುವ ಅವರ ಬರವಣಿಗೆ ನಮ್ಮ ಸಾಹಿತ್ಯ ಸಂದರ್ಭದಲ್ಲಿ ತೀರ ಅಪರೂಪವಾದದ್ದು.
Product Information
Product Information
Shipping & Returns
Shipping & Returns

ಸೇಡಿನ ಕಿಡಿ
ಸೇಡಿನ ಕಿಡಿ
ಇಂದಿರಾತನಯ ಅವರು ಬರೆದಿರುವ ಕಾದಂಬರಿ. ನಮ್ಮ ಇಂದಿನ ಯಾಂತ್ರಿಕ ಜೀವನದಲ್ಲಿ, ನಾಗರಿಕತೆಯ ಹೆಸರಿನಲ್ಲಿ, ವಿಜ್ಞಾನದ ಬೆಳಕಿನಲ್ಲಿ ತರ್ಕಕ್ಕೆ ಸಿಕ್ಕದ ಘಟನೆಗಳು ಅತೀಂದ್ರಿಯ ಲೋಕವೊಂದನ್ನು ಧ್ವನಿಸುತ್ತವೆ. ಮನುಷ್ಯನ ಎಲ್ಲೆಯಿರದ ಮನಃಶಕ್ತಿಯನ್ನು ಮನವರಿಕೆ ಮಾಡಿಕೊಡುವ ಈ ಕೃತಿ ಒಂದು ಅರ್ಥದಲ್ಲಿ ಕಾದಂಬರಿ, ನಿಜ. ಆದರೆ ವ್ಯಾಪಕ ಅರ್ಥದಲ್ಲಿ, ಸಂಕಲ್ಪಶಕ್ತಿಯಿಂದ ಪ್ರೇರಿತವಾದ ಮಾನವ ಮನಸ್ಸಿನ ಸೂಕ್ಷ್ಮಗಳನ್ನು ಆಧಾರಗಳ ಮೂಲಕ ನಿರೂಪಿಸುವ ಅಪೂರ್ವ ಗ್ರಂಥ. ಕನ್ನಡದಲ್ಲಿ ಈ ಬಗೆಯ ಕಾದಂಬರಿಗಳನ್ನು ಮೊಟ್ಟಮೊದಲಿಗೆ ಬರೆದವರು ಇಂದಿರಾತನಯ. ಅತ್ಯಂತ ಕ್ಲಿಷ್ಟವಾದ ಮಂತ್ರತಂತ್ರ ವಿದ್ಯೆಗಳನ್ನು ಸಮಾಜ ಜೀವನದ ಗಾಜಿನ ಮೂಲಕ ಹಾಯಿಸಿ, ಒಂದು ಗಾಢ ಅನುಭವ ಉಂಟಾಗುವಂತೆ ಮಾಡುವ ಅವರ ಬರವಣಿಗೆ ನಮ್ಮ ಸಾಹಿತ್ಯ ಸಂದರ್ಭದಲ್ಲಿ ತೀರ ಅಪರೂಪವಾದದ್ದು.
Original: $1.62
-70%$1.62
$0.49Product Information
Product Information
Shipping & Returns
Shipping & Returns
Description
ಇಂದಿರಾತನಯ ಅವರು ಬರೆದಿರುವ ಕಾದಂಬರಿ. ನಮ್ಮ ಇಂದಿನ ಯಾಂತ್ರಿಕ ಜೀವನದಲ್ಲಿ, ನಾಗರಿಕತೆಯ ಹೆಸರಿನಲ್ಲಿ, ವಿಜ್ಞಾನದ ಬೆಳಕಿನಲ್ಲಿ ತರ್ಕಕ್ಕೆ ಸಿಕ್ಕದ ಘಟನೆಗಳು ಅತೀಂದ್ರಿಯ ಲೋಕವೊಂದನ್ನು ಧ್ವನಿಸುತ್ತವೆ. ಮನುಷ್ಯನ ಎಲ್ಲೆಯಿರದ ಮನಃಶಕ್ತಿಯನ್ನು ಮನವರಿಕೆ ಮಾಡಿಕೊಡುವ ಈ ಕೃತಿ ಒಂದು ಅರ್ಥದಲ್ಲಿ ಕಾದಂಬರಿ, ನಿಜ. ಆದರೆ ವ್ಯಾಪಕ ಅರ್ಥದಲ್ಲಿ, ಸಂಕಲ್ಪಶಕ್ತಿಯಿಂದ ಪ್ರೇರಿತವಾದ ಮಾನವ ಮನಸ್ಸಿನ ಸೂಕ್ಷ್ಮಗಳನ್ನು ಆಧಾರಗಳ ಮೂಲಕ ನಿರೂಪಿಸುವ ಅಪೂರ್ವ ಗ್ರಂಥ. ಕನ್ನಡದಲ್ಲಿ ಈ ಬಗೆಯ ಕಾದಂಬರಿಗಳನ್ನು ಮೊಟ್ಟಮೊದಲಿಗೆ ಬರೆದವರು ಇಂದಿರಾತನಯ. ಅತ್ಯಂತ ಕ್ಲಿಷ್ಟವಾದ ಮಂತ್ರತಂತ್ರ ವಿದ್ಯೆಗಳನ್ನು ಸಮಾಜ ಜೀವನದ ಗಾಜಿನ ಮೂಲಕ ಹಾಯಿಸಿ, ಒಂದು ಗಾಢ ಅನುಭವ ಉಂಟಾಗುವಂತೆ ಮಾಡುವ ಅವರ ಬರವಣಿಗೆ ನಮ್ಮ ಸಾಹಿತ್ಯ ಸಂದರ್ಭದಲ್ಲಿ ತೀರ ಅಪರೂಪವಾದದ್ದು.











