🎉 Up to 70% Off Selected ItemsShop Sale
HomeStore

ಶಿಲ್ಪಶ್ರೀ

Product image 1
Product image 2

ಶಿಲ್ಪಶ್ರೀ

ಶಿಲ್ಪಶ್ರೀ

ಆಧುನಿಕ ಕನ್ನಡ ಸಾಹಿತ್ಯ ಕಂಡ ಗದ್ಯ ಶಿಲ್ಪಿ ತ.ರಾ.ಸು. ಅವರ ಭಾಷೆಯಲ್ಲಿ ತಾರುಣ್ಯದ ಹರಿತವಿದೆ, ಶೈಲಿಯಲ್ಲಿ ಜೇನಿನ ಸಿಹಿತನವಿದೆ, ಸಮಕಾಲೀನ ಪ್ರಜ್ಞೆ, ಸಂಸ್ಕೃತಿಯ ಪ್ರೇಮವಿದೆ. ಅವರ ಬರೆಹಗಳಲ್ಲಿ ಜಾನಪದೀಯ ಸೊಗಡಿದೆ. ಇತಿಹಾಸವನ್ನು ವೈಭವೀಕರಿಸುವ ಜಾಳ್ಮೆಯಿದೆ. ಗದ್ಯವನ್ನು ಕಾವ್ಯದೆತ್ತರ-ಕ್ಕೊಯ್ಯುವ ಅಸಾಮಾನ್ಯ ಪ್ರತಿಭೆಯಿದೆ. ಅವರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಕಾಲಖಂಡದ ಯಾವುದೇ ಕೃತಿ ಬರೆಯಲಿ ಅದರಲ್ಲಿ ಅವರು ಬದುಕನ್ನು ಇಡಿಯಾಗಿ, ಸಮಗ್ರವಾಗಿ ನೋಡುವುದನ್ನು ಕಾಣುತ್ತೇವೆ. ಅವರು ರಚಿಸಿದ ಪಾತ್ರಗಳು ಗಾಳಿಯಲ್ಲಿ ಹಾರಾಡುವ ತರಗೆಲೆಗಳಲ್ಲ. ಈ ಭುವಿಯಲ್ಲಿ ಬದುಕಿದ ಜೀವಂತ ವೃತ್ತಾಂತಗಳು. ಈ ನೆಲದ ನಕ್ಷತ್ರಗಳು.

ಚಿತ್ರದುರ್ಗದ ಪಾಳೆಯಗಾರರ ಕುರಿತು ಕಂಬನಿಯ ಕುಯಿಲಿನಿಂದ ದುರ್ಗಾಸ್ತಮಾನದ ವರೆಗೆ ಕಾದಂಬರಿಯ ಮಾಲೆಯನ್ನೇ ಬರೆದು ಅದೊಂದು ಮಹಾಸಾಮ್ರಾಜ್ಯವೆನ್ನುವಂತೆ ಚಿತ್ರಿಸಿ ಕಾದಂಬರಿಯ ಶಕ್ತಿಯನ್ನು ತೋರಿಸಿಕೊಟ್ಟರು. ಈ ಮಾಲಿಕೆಯ ಶಿಖರಪ್ರಾಯವಾದ ದುರ್ಗಾಸ್ತಮಾನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.

ಐತಿಹಾಸಿಕ ವಸ್ತುವನ್ನು ಚರಿತ್ರೆ ಮತ್ತು ಕಲ್ಪನೆಯ ಎರಕದಲ್ಲಿ ಸಜೀವಗೊಳಿಸುವ ಅವರ ಕಲೆಗಾರಿಕೆ ಕಾದಂಬರಿಯ ಜೀವಧ್ವನಿ. ಅದು ಈ ರಸಾನುಭವಿಯ ಭಾವಧ್ವನಿಯೂ ಹೌದು.

$0.45

Original: $1.51

-70%
ಶಿಲ್ಪಶ್ರೀ

$1.51

$0.45

Product Information

Shipping & Returns

Description

ಆಧುನಿಕ ಕನ್ನಡ ಸಾಹಿತ್ಯ ಕಂಡ ಗದ್ಯ ಶಿಲ್ಪಿ ತ.ರಾ.ಸು. ಅವರ ಭಾಷೆಯಲ್ಲಿ ತಾರುಣ್ಯದ ಹರಿತವಿದೆ, ಶೈಲಿಯಲ್ಲಿ ಜೇನಿನ ಸಿಹಿತನವಿದೆ, ಸಮಕಾಲೀನ ಪ್ರಜ್ಞೆ, ಸಂಸ್ಕೃತಿಯ ಪ್ರೇಮವಿದೆ. ಅವರ ಬರೆಹಗಳಲ್ಲಿ ಜಾನಪದೀಯ ಸೊಗಡಿದೆ. ಇತಿಹಾಸವನ್ನು ವೈಭವೀಕರಿಸುವ ಜಾಳ್ಮೆಯಿದೆ. ಗದ್ಯವನ್ನು ಕಾವ್ಯದೆತ್ತರ-ಕ್ಕೊಯ್ಯುವ ಅಸಾಮಾನ್ಯ ಪ್ರತಿಭೆಯಿದೆ. ಅವರು ಐತಿಹಾಸಿಕ, ಪೌರಾಣಿಕ, ಸಾಮಾಜಿಕ ಕಾಲಖಂಡದ ಯಾವುದೇ ಕೃತಿ ಬರೆಯಲಿ ಅದರಲ್ಲಿ ಅವರು ಬದುಕನ್ನು ಇಡಿಯಾಗಿ, ಸಮಗ್ರವಾಗಿ ನೋಡುವುದನ್ನು ಕಾಣುತ್ತೇವೆ. ಅವರು ರಚಿಸಿದ ಪಾತ್ರಗಳು ಗಾಳಿಯಲ್ಲಿ ಹಾರಾಡುವ ತರಗೆಲೆಗಳಲ್ಲ. ಈ ಭುವಿಯಲ್ಲಿ ಬದುಕಿದ ಜೀವಂತ ವೃತ್ತಾಂತಗಳು. ಈ ನೆಲದ ನಕ್ಷತ್ರಗಳು.

ಚಿತ್ರದುರ್ಗದ ಪಾಳೆಯಗಾರರ ಕುರಿತು ಕಂಬನಿಯ ಕುಯಿಲಿನಿಂದ ದುರ್ಗಾಸ್ತಮಾನದ ವರೆಗೆ ಕಾದಂಬರಿಯ ಮಾಲೆಯನ್ನೇ ಬರೆದು ಅದೊಂದು ಮಹಾಸಾಮ್ರಾಜ್ಯವೆನ್ನುವಂತೆ ಚಿತ್ರಿಸಿ ಕಾದಂಬರಿಯ ಶಕ್ತಿಯನ್ನು ತೋರಿಸಿಕೊಟ್ಟರು. ಈ ಮಾಲಿಕೆಯ ಶಿಖರಪ್ರಾಯವಾದ ದುರ್ಗಾಸ್ತಮಾನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.

ಐತಿಹಾಸಿಕ ವಸ್ತುವನ್ನು ಚರಿತ್ರೆ ಮತ್ತು ಕಲ್ಪನೆಯ ಎರಕದಲ್ಲಿ ಸಜೀವಗೊಳಿಸುವ ಅವರ ಕಲೆಗಾರಿಕೆ ಕಾದಂಬರಿಯ ಜೀವಧ್ವನಿ. ಅದು ಈ ರಸಾನುಭವಿಯ ಭಾವಧ್ವನಿಯೂ ಹೌದು.

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1Thumbnail 2

ಅಂಕಗಣಿತ

$0.81

$0.24

-69%NEW
Thumbnail 1

ರಹಮತ್ ತರೀಕೆರೆ

$0.65

$0.20