🎉 Up to 70% Off Selected ItemsShop Sale
HomeStore

ಟ್ರಾಯ್

Product image 1

ಟ್ರಾಯ್

ಟ್ರಾಯ್

ಗಾಯತ್ರಿ ರಾಜ್

ಅಂಕಣಕಾರರು ಮತ್ತು ಕಾದಂಬರಿಗಾರ್ತಿಯಾದ ಗಾಯತ್ರಿ ರಾಜ್, ಸಧ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರ ಕಥೆ, ಕವನ ಹಾಗೂ ಪ್ರವಾಸ ಕಥನಗಳು, ತರಂಗ, ಸುಧಾ, ಕರ್ಮವೀರ, ಓ ಮನಸೇ, ವಿಜಯ ಕರ್ನಾಟಕ, ಉದಯವಾಣಿ, ಪ್ರಜಾವಾಣಿ, ಹೊಸ ದಿಗಂತ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿವೆ.

ಇವರು ಸಾಕಷ್ಟು ಕೃತಿಗಳು ರಚಿಸಿದ್ದು, ಅವುಗಳಲ್ಲಿ “ಬಣ್ಣದ ಜೋಳಿಗೆ” (ಕಥಾಸಂಕಲನ), “ಆಮ್ರಪಾಲಿ” (ಐತಿಹಾಸಿಕ ಕಾದಂಬರಿ), ಬ್ಯೂಟಿಫುಲ್ ಲೈಫ್ (ಅಂಕಣ ಬರಹಗಳ ಸಂಕಲನ), 15 ಸಣ್ಣಕಥೆಗಳು (ಕಥಾಸಂಕಲನ), 3 ನೀಳ್ಗತೆಗಳು (ಕಥಾಸಂಕಲನ), ಹೊಸಕತೆಗಳು (ಕಥಾಸಂಕಲನ) ಎಂಬ ಕೃತಿಗಳು ಈಗಾಗಲೇ ಅಪಾರ ಜನರ ಮೆಚ್ಚುಗೆಯನ್ನು ಪಡೆದಿದ್ದಾವೆ.

ಇವರು ಬರೆದ “ಆಮ್ರಪಾಲಿ” ಕಾದಂಬರಿಗೆ ಈ ವರ್ಷದ ಕನ್ನಡ ಸಾಹಿತ್ಯ ಪರಿಷತ್ತಿನ “ಶ್ರೀಮತಿ ಕೆ.ಎಸ್. ಭಾರತಿ ರಾಜಾರಾಮ್ ಮಧ್ಯಸ್ಥ ದತ್ತಿ ಪ್ರಶಸ್ತಿ”, ರಾಜ್ಯ ಮಟ್ಟದ ಸಾಹಿತ್ಯ ಪ್ರಶಸ್ತಿಯಾದ ಅಡ್ವೈಸರ್ “ಪುಸ್ತಕ ಸಾಹಿತ್ಯ' ಪ್ರಶಸ್ತಿ, 2022 ಸಾಲಿನ ಅವ್ವ ಸೃಜನಶೀಲ ಸಾಹಿತ್ಯ ಪ್ರಸಸ್ತಿಯ ಮೆಚ್ಚುಗೆಯನ್ನು ಪಡೆದಿದೆ. ಶೀಘ್ರದಲ್ಲಿಯೇ ಇವರ ಇನ್ನೂ ಎರಡು ಕಾದಂಬರಿಗಳು ಬಿಡುಗಡೆಯಾಗಲಿವೆ.
$0.65

Original: $2.16

-70%
ಟ್ರಾಯ್

$2.16

$0.65

Product Information

Shipping & Returns

Description

ಗಾಯತ್ರಿ ರಾಜ್

ಅಂಕಣಕಾರರು ಮತ್ತು ಕಾದಂಬರಿಗಾರ್ತಿಯಾದ ಗಾಯತ್ರಿ ರಾಜ್, ಸಧ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇವರ ಕಥೆ, ಕವನ ಹಾಗೂ ಪ್ರವಾಸ ಕಥನಗಳು, ತರಂಗ, ಸುಧಾ, ಕರ್ಮವೀರ, ಓ ಮನಸೇ, ವಿಜಯ ಕರ್ನಾಟಕ, ಉದಯವಾಣಿ, ಪ್ರಜಾವಾಣಿ, ಹೊಸ ದಿಗಂತ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿವೆ.

ಇವರು ಸಾಕಷ್ಟು ಕೃತಿಗಳು ರಚಿಸಿದ್ದು, ಅವುಗಳಲ್ಲಿ “ಬಣ್ಣದ ಜೋಳಿಗೆ” (ಕಥಾಸಂಕಲನ), “ಆಮ್ರಪಾಲಿ” (ಐತಿಹಾಸಿಕ ಕಾದಂಬರಿ), ಬ್ಯೂಟಿಫುಲ್ ಲೈಫ್ (ಅಂಕಣ ಬರಹಗಳ ಸಂಕಲನ), 15 ಸಣ್ಣಕಥೆಗಳು (ಕಥಾಸಂಕಲನ), 3 ನೀಳ್ಗತೆಗಳು (ಕಥಾಸಂಕಲನ), ಹೊಸಕತೆಗಳು (ಕಥಾಸಂಕಲನ) ಎಂಬ ಕೃತಿಗಳು ಈಗಾಗಲೇ ಅಪಾರ ಜನರ ಮೆಚ್ಚುಗೆಯನ್ನು ಪಡೆದಿದ್ದಾವೆ.

ಇವರು ಬರೆದ “ಆಮ್ರಪಾಲಿ” ಕಾದಂಬರಿಗೆ ಈ ವರ್ಷದ ಕನ್ನಡ ಸಾಹಿತ್ಯ ಪರಿಷತ್ತಿನ “ಶ್ರೀಮತಿ ಕೆ.ಎಸ್. ಭಾರತಿ ರಾಜಾರಾಮ್ ಮಧ್ಯಸ್ಥ ದತ್ತಿ ಪ್ರಶಸ್ತಿ”, ರಾಜ್ಯ ಮಟ್ಟದ ಸಾಹಿತ್ಯ ಪ್ರಶಸ್ತಿಯಾದ ಅಡ್ವೈಸರ್ “ಪುಸ್ತಕ ಸಾಹಿತ್ಯ' ಪ್ರಶಸ್ತಿ, 2022 ಸಾಲಿನ ಅವ್ವ ಸೃಜನಶೀಲ ಸಾಹಿತ್ಯ ಪ್ರಸಸ್ತಿಯ ಮೆಚ್ಚುಗೆಯನ್ನು ಪಡೆದಿದೆ. ಶೀಘ್ರದಲ್ಲಿಯೇ ಇವರ ಇನ್ನೂ ಎರಡು ಕಾದಂಬರಿಗಳು ಬಿಡುಗಡೆಯಾಗಲಿವೆ.

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

-70%NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

$0.32

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

-70%NEW
Thumbnail 1Thumbnail 2

ಅಂಕಗಣಿತ

$0.81

$0.24

-69%NEW
Thumbnail 1

ರಹಮತ್ ತರೀಕೆರೆ

$0.65

$0.20

ಟ್ರಾಯ್ | Harivu Books