🎉 Up to 70% Off Selected ItemsShop Sale
HomeStore

ಉದಯರಾಗ

Product image 1

ಉದಯರಾಗ

ಉದಯರಾಗ

ಕವಿ ರವೀಂದ್ರರು ಮೈಸೂರಿಗೆ ಬಂದು ಹೋದ ಮೇಲೆ ಅವರಿಂದ ಆಕರ್ಷಿತರಾದ ಅನಕೃ 'ಶಾಂತಿನಿಕೇತನ'ಕ್ಕೆ ಹೋಗಿ ಕೆಲಕಾಲ ಅಲ್ಲಿದ್ದರು. ಅಲ್ಲಿ ಅನಕೃ ಅವರಿಗೆ ಪ್ರಸಿದ್ಧ ಚಿತ್ರ ಕಲಾವಿದ ನಂದಲಾಲ ಬಸು ಅವರ ಗೆಳೆತನ ದೊರಕಿತು. ಅವರ ಆಪ್ತ ಒಡನಾಟ, ಶಾಂತಿನಿಕೇತನದ ಅನುಭವ ಹಾಗೂ ದರ್ಶನಗಳನ್ನು ಬಳಸಿಕೊಂಡು ಒಬ್ಬ ಚಿತ್ರಕಲಾವಿದನ ಜೀವನದ ಹೋರಾಟ, ಕಲಾಸಾಧನೆಗಳನ್ನು ಅನಕೃ 'ಉದಯರಾಗ'ದಲ್ಲಿ ಚಿತ್ರಿಸಿದ್ದಾರೆ. ಕಲೆ ಭೋಗಸಾಮಗ್ರಿಯಾಗಿ ವ್ಯಾಪಾರೀ ಸರಕಾದಾಗ ಹೇಗೆ ಪ್ರತಿಭೆ ಮಸುಕಾಗುತ್ತದೆ, ಬದ್ಧ ಕಲೋಪಾಸನೆ ಕಲೆಯನ್ನು ಹೇಗೆ ಜೀವಂತವಾಗಿಡಬಲ್ಲುದು, ಸಾಮಾನ್ಯ ವ್ಯಕ್ತಿಯಲ್ಲಿಯೂ ಅಸಾಮಾನ್ಯ ಪ್ರತಿಭೆ ಪ್ರಕಟವಾಗುವ ಬಗೆ - ಈ ಹಿನ್ನೆಲೆಯಲ್ಲಿ 'ಉದಯರಾಗ' ರಚಿತವಾಗಿದೆ.

$0.42

Original: $1.41

-70%
ಉದಯರಾಗ

$1.41

$0.42

Product Information

Shipping & Returns

Description

ಕವಿ ರವೀಂದ್ರರು ಮೈಸೂರಿಗೆ ಬಂದು ಹೋದ ಮೇಲೆ ಅವರಿಂದ ಆಕರ್ಷಿತರಾದ ಅನಕೃ 'ಶಾಂತಿನಿಕೇತನ'ಕ್ಕೆ ಹೋಗಿ ಕೆಲಕಾಲ ಅಲ್ಲಿದ್ದರು. ಅಲ್ಲಿ ಅನಕೃ ಅವರಿಗೆ ಪ್ರಸಿದ್ಧ ಚಿತ್ರ ಕಲಾವಿದ ನಂದಲಾಲ ಬಸು ಅವರ ಗೆಳೆತನ ದೊರಕಿತು. ಅವರ ಆಪ್ತ ಒಡನಾಟ, ಶಾಂತಿನಿಕೇತನದ ಅನುಭವ ಹಾಗೂ ದರ್ಶನಗಳನ್ನು ಬಳಸಿಕೊಂಡು ಒಬ್ಬ ಚಿತ್ರಕಲಾವಿದನ ಜೀವನದ ಹೋರಾಟ, ಕಲಾಸಾಧನೆಗಳನ್ನು ಅನಕೃ 'ಉದಯರಾಗ'ದಲ್ಲಿ ಚಿತ್ರಿಸಿದ್ದಾರೆ. ಕಲೆ ಭೋಗಸಾಮಗ್ರಿಯಾಗಿ ವ್ಯಾಪಾರೀ ಸರಕಾದಾಗ ಹೇಗೆ ಪ್ರತಿಭೆ ಮಸುಕಾಗುತ್ತದೆ, ಬದ್ಧ ಕಲೋಪಾಸನೆ ಕಲೆಯನ್ನು ಹೇಗೆ ಜೀವಂತವಾಗಿಡಬಲ್ಲುದು, ಸಾಮಾನ್ಯ ವ್ಯಕ್ತಿಯಲ್ಲಿಯೂ ಅಸಾಮಾನ್ಯ ಪ್ರತಿಭೆ ಪ್ರಕಟವಾಗುವ ಬಗೆ - ಈ ಹಿನ್ನೆಲೆಯಲ್ಲಿ 'ಉದಯರಾಗ' ರಚಿತವಾಗಿದೆ.