🎉 Up to 70% Off Selected ItemsShop Sale
ವಿಮರ್ಶೆಯ ವಿಮರ್ಶೆ
ಇಪ್ಪತ್ತನೇ ಶತಮಾನದ ಕನ್ನಡ ಸಂಸ್ಕೃತಿಯ ಶೂದ್ರ ಆಂದೋಲನಕ್ಕೆ ಏಕೆ ಈ ಅದ್ವ್ಯತ ದೃಷ್ಟಿ ಹೆಚ್ಚು ಪ್ರಿಯವಾಯ್ತು? ಕುವೆಂಪುರವರಂತ ಬರಹಗಾರರು ಏಕೆ ಇದರಿಂದ ಪ್ರಭಾವಿತರಾದರು ಎಂಬುದು ಅತ್ಯಂತ ಸ್ಪಷ್ಟ. ಹೇಗೆ ಶೂದ್ರಸ್ತೋಮದ ಕ್ರಾಂತಿಗೆ ಈ ಅದ್ವ್ಯತ ಪ್ರಜ್ಞೆ ಚೈತನ್ಯ ತುಂಬಿತು ಎಂಬುದು 'ಮಲೆಗಳಲ್ಲಿ ಮದುಮಗಳು' ಮತ್ತು 'ಕಾನೂರು ಹೆಗ್ಗಡತಿ'ಗಳಲ್ಲಿ ಅತ್ಯಂತ ಕಲಾಪೂರ್ಣವಾಗಿ ಮೂಡಿದೆ. ಕುವೆಂಪು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಚರಿತ್ರೆಗೆ ತಮ್ಮ ವೈಚಾರಿಕತೆ, ಕಾವ್ಯ ಮು೦ತಾದವೆಲ್ಲಕ್ಕಿಂತ ಹೆಚ್ಚಾಗಿ ಈ ಎರಡು ಕಾದಂಬರಿಗಳಿಂದ ಮುಖ್ಯರು.
(ಒಳಪುಟಗಳಿಂದ)
(ಒಳಪುಟಗಳಿಂದ)
Product Information
Product Information
Shipping & Returns
Shipping & Returns

ವಿಮರ್ಶೆಯ ವಿಮರ್ಶೆ
ವಿಮರ್ಶೆಯ ವಿಮರ್ಶೆ
ಇಪ್ಪತ್ತನೇ ಶತಮಾನದ ಕನ್ನಡ ಸಂಸ್ಕೃತಿಯ ಶೂದ್ರ ಆಂದೋಲನಕ್ಕೆ ಏಕೆ ಈ ಅದ್ವ್ಯತ ದೃಷ್ಟಿ ಹೆಚ್ಚು ಪ್ರಿಯವಾಯ್ತು? ಕುವೆಂಪುರವರಂತ ಬರಹಗಾರರು ಏಕೆ ಇದರಿಂದ ಪ್ರಭಾವಿತರಾದರು ಎಂಬುದು ಅತ್ಯಂತ ಸ್ಪಷ್ಟ. ಹೇಗೆ ಶೂದ್ರಸ್ತೋಮದ ಕ್ರಾಂತಿಗೆ ಈ ಅದ್ವ್ಯತ ಪ್ರಜ್ಞೆ ಚೈತನ್ಯ ತುಂಬಿತು ಎಂಬುದು 'ಮಲೆಗಳಲ್ಲಿ ಮದುಮಗಳು' ಮತ್ತು 'ಕಾನೂರು ಹೆಗ್ಗಡತಿ'ಗಳಲ್ಲಿ ಅತ್ಯಂತ ಕಲಾಪೂರ್ಣವಾಗಿ ಮೂಡಿದೆ. ಕುವೆಂಪು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಚರಿತ್ರೆಗೆ ತಮ್ಮ ವೈಚಾರಿಕತೆ, ಕಾವ್ಯ ಮು೦ತಾದವೆಲ್ಲಕ್ಕಿಂತ ಹೆಚ್ಚಾಗಿ ಈ ಎರಡು ಕಾದಂಬರಿಗಳಿಂದ ಮುಖ್ಯರು.
(ಒಳಪುಟಗಳಿಂದ)
(ಒಳಪುಟಗಳಿಂದ)
$2.08
ವಿಮರ್ಶೆಯ ವಿಮರ್ಶೆ—
$2.08
Product Information
Product Information
Shipping & Returns
Shipping & Returns
Description
ಇಪ್ಪತ್ತನೇ ಶತಮಾನದ ಕನ್ನಡ ಸಂಸ್ಕೃತಿಯ ಶೂದ್ರ ಆಂದೋಲನಕ್ಕೆ ಏಕೆ ಈ ಅದ್ವ್ಯತ ದೃಷ್ಟಿ ಹೆಚ್ಚು ಪ್ರಿಯವಾಯ್ತು? ಕುವೆಂಪುರವರಂತ ಬರಹಗಾರರು ಏಕೆ ಇದರಿಂದ ಪ್ರಭಾವಿತರಾದರು ಎಂಬುದು ಅತ್ಯಂತ ಸ್ಪಷ್ಟ. ಹೇಗೆ ಶೂದ್ರಸ್ತೋಮದ ಕ್ರಾಂತಿಗೆ ಈ ಅದ್ವ್ಯತ ಪ್ರಜ್ಞೆ ಚೈತನ್ಯ ತುಂಬಿತು ಎಂಬುದು 'ಮಲೆಗಳಲ್ಲಿ ಮದುಮಗಳು' ಮತ್ತು 'ಕಾನೂರು ಹೆಗ್ಗಡತಿ'ಗಳಲ್ಲಿ ಅತ್ಯಂತ ಕಲಾಪೂರ್ಣವಾಗಿ ಮೂಡಿದೆ. ಕುವೆಂಪು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಚರಿತ್ರೆಗೆ ತಮ್ಮ ವೈಚಾರಿಕತೆ, ಕಾವ್ಯ ಮು೦ತಾದವೆಲ್ಲಕ್ಕಿಂತ ಹೆಚ್ಚಾಗಿ ಈ ಎರಡು ಕಾದಂಬರಿಗಳಿಂದ ಮುಖ್ಯರು.
(ಒಳಪುಟಗಳಿಂದ)
(ಒಳಪುಟಗಳಿಂದ)












