🎉 Up to 70% Off Selected ItemsShop Sale
ವಿವಾಹ ಬಂಧನ
ಅನುರಾಧ ವೀಣೆ ಹಿಡಿದು ಕುಳಿತಳು. ಏನು ನುಡಿಸಲೀ., ಏನು ಹಾಡಲೀ ಎಂದು ಯೋಚಿಸಿದಳು. ಅಣ್ಣ ರಘುವಿಗೆ ಬಹಳ ಇಷ್ಟವಾದ ದಾಸರ ಕೃತಿ “ ಈ ಪರಿಯ ಸೊಬಗು ಇನ್ನಾವ ದೇವರೊಳು ಕಾಣೆ", ಕಲ್ಯಾಣ ರಾಗದ ದೇವರನಾಮ. ವೀಣೆಯ ನುಡಿತಕ್ಕೆ ದನಿಗೂಡಿಸಿ ಮಧುರವಾಗಿ ಹಾಡಿದಳು. ಶಶಿಧರ ಎದುರಿಗೆ ಕೂತು ನಸುನಗು ಬೀರುತ್ತಿದ್ದ. ಆ ನಗುವಿನ ಭಾವ ಅನುರಾಧಳಿಗೆ ಹೊಳೆಯಿತು. ಬಹು ಕಾಲದಿಂದ ದೂರವಿದ್ದ ಎರಡು ಪ್ರೇಮಮಯ ಹೃದಯಗಳು ಒಂದಾಗಲು ಹವಣಿಸುತ್ತಿತ್ತು.
Product Information
Product Information
Shipping & Returns
Shipping & Returns

ವಿವಾಹ ಬಂಧನ
ವಿವಾಹ ಬಂಧನ
ಅನುರಾಧ ವೀಣೆ ಹಿಡಿದು ಕುಳಿತಳು. ಏನು ನುಡಿಸಲೀ., ಏನು ಹಾಡಲೀ ಎಂದು ಯೋಚಿಸಿದಳು. ಅಣ್ಣ ರಘುವಿಗೆ ಬಹಳ ಇಷ್ಟವಾದ ದಾಸರ ಕೃತಿ “ ಈ ಪರಿಯ ಸೊಬಗು ಇನ್ನಾವ ದೇವರೊಳು ಕಾಣೆ", ಕಲ್ಯಾಣ ರಾಗದ ದೇವರನಾಮ. ವೀಣೆಯ ನುಡಿತಕ್ಕೆ ದನಿಗೂಡಿಸಿ ಮಧುರವಾಗಿ ಹಾಡಿದಳು. ಶಶಿಧರ ಎದುರಿಗೆ ಕೂತು ನಸುನಗು ಬೀರುತ್ತಿದ್ದ. ಆ ನಗುವಿನ ಭಾವ ಅನುರಾಧಳಿಗೆ ಹೊಳೆಯಿತು. ಬಹು ಕಾಲದಿಂದ ದೂರವಿದ್ದ ಎರಡು ಪ್ರೇಮಮಯ ಹೃದಯಗಳು ಒಂದಾಗಲು ಹವಣಿಸುತ್ತಿತ್ತು.
$0.45
Original: $1.51
-70%ವಿವಾಹ ಬಂಧನ—
$1.51
$0.45Product Information
Product Information
Shipping & Returns
Shipping & Returns
Description
ಅನುರಾಧ ವೀಣೆ ಹಿಡಿದು ಕುಳಿತಳು. ಏನು ನುಡಿಸಲೀ., ಏನು ಹಾಡಲೀ ಎಂದು ಯೋಚಿಸಿದಳು. ಅಣ್ಣ ರಘುವಿಗೆ ಬಹಳ ಇಷ್ಟವಾದ ದಾಸರ ಕೃತಿ “ ಈ ಪರಿಯ ಸೊಬಗು ಇನ್ನಾವ ದೇವರೊಳು ಕಾಣೆ", ಕಲ್ಯಾಣ ರಾಗದ ದೇವರನಾಮ. ವೀಣೆಯ ನುಡಿತಕ್ಕೆ ದನಿಗೂಡಿಸಿ ಮಧುರವಾಗಿ ಹಾಡಿದಳು. ಶಶಿಧರ ಎದುರಿಗೆ ಕೂತು ನಸುನಗು ಬೀರುತ್ತಿದ್ದ. ಆ ನಗುವಿನ ಭಾವ ಅನುರಾಧಳಿಗೆ ಹೊಳೆಯಿತು. ಬಹು ಕಾಲದಿಂದ ದೂರವಿದ್ದ ಎರಡು ಪ್ರೇಮಮಯ ಹೃದಯಗಳು ಒಂದಾಗಲು ಹವಣಿಸುತ್ತಿತ್ತು.












